Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಮಂಡ್ಯ: ಅತ್ಯಾಚಾರವೆಸಗಿದ ಯುವಕನನ್ನು ಕೊಂದ ಬಾಲಕಿಯ ಪೋಷಕರು.
ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕನನ್ನು ಆಕೆಯ ಪೋಷಕರು ಹೊಡೆದು ಕೊಂದ ಘಟನೆ ಮಂಡ್ಯದ ಎಸ್.ಐ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಭೈರಪ್ಪ(30) ಮೃತಪಟ್ಟ ಯುವಕ. ಈತ 7 ವರ್ಷದ ಬಾಲಕಿಯೊಬ್ಬಳಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರ ತಿಳಿದು ರೊಚ್ಚಿಗೆದ್ದ ಆಕೆಯ ಪೋಷಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. ಈ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


