Breaking News

Recent Posts

ಭಾರಿ ಸ್ಫೋಟಕ್ಕೆ ನಡುಗಿ ಹೋದ ಬೈರೂತ್: 70 ಮಂದಿ ಬಲಿ, ಸಾವಿರಾರು ಜನರಿಗೆ ಗಂಭೀರ ಗಾಯ

ಬೈರೂತ್: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಭಾರೀ ಪ್ರಮಾಣದ ಅವಳಿ ಸ್ಫೋಟ ಸಂಭವಿಸಿದ್ದು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಹಲವು ಕಟ್ಟಡಗಳು ಧ್ವಂಸಗೊಂಡಿದ್ದು, ಸಾವಿರಾರು ಕಟ್ಟಡಗಳು ಭಾರೀ ಹಾನಿಗೊಳಗಾಗಿದೆ. ಸ್ಫೋಟಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಪ್ರಾಥಮಿಕ ವರದಿಗಳ ಅನ್ವಯ 70 ಮಂದಿ ಬಲಿಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಬಂದರು ಸಮೀಪದಲ್ಲೇ ನಡೆದ ಸ್ಫೋಟದಿಂದ ಎದ್ದ ಅಗ್ನಿ ಜ್ವಾರೆ ಮುಗಿಲೆತ್ತರಕ್ಕೆ ಏರಿದ ಮತ್ತು ತೀವ್ರತೆಯಿಂದ ಸಮುದ್ರ ನೀರು ನೂರಾರು ಮೀಟಲ್ …

Read More »

ಆಹಾರ ಖಾತೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ ಜನರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ನಿಂದ ಪಡಿತರವನ್ನು ನಿಗದಿತ ಸಮಯದಲ್ಲಿ ವಿತರಣೆ ಮಾಡುತ್ತಿರುವಂತೆಯೇ ನವೆಂಬರ್ ವರೆಗೂ ಪಡಿತರ ವಿತರಿಸಬೇಕು. ಆಗಸ್ಟ್ 11 ರಿಂದ ಪಡಿತರ ವಿತರಣೆಗೆ ಸಿದ್ಧತೆ ಕೈಗೊಳ್ಳಬೇಕು. …

Read More »

ಮಿಲಿಟರಿ ಲ್ಯಾಬ್‌ನಲ್ಲಿ ಕೊರೋನಾ ತಯಾರಿಸಿದ್ದ ಡ್ರ್ಯಾಗನ್: ಚೀನಾ ಬಂಡವಾಳ ಬಯಲು!

ಬೀಜಿಂಗ್(ಆ.03): ಚೀನಾ ಆಡಳಿತದಲ್ಲಿರುವ ಹಾಂಗ್‌ಕಾಂಗ್‌ನಿಂದ ಓಡಿಹೋಗಿ ಅಮೆರಿಕಾ ತಲುಪಿರುವ ಹಾಂಗ್‌ಕಾಂಗ್ ಸ್ಕೂಲ್ ಆಫ್ ಹೆಲ್ತ್‌ನ ಹಿರಿಯ ವೈರಾಲಾಜಿಸ್ಟ್ ಡಾ. ಲೀ ಮೆಂಗ್ ಯಾನ್ ಚೀನಾ ಮಾರಕ ಕೊರೋನಾ ವೈರಸ್‌ನ್ನು ಇಲ್ಲಿನ ಮಿಲಿಟರಿ ಲ್ಯಾಬ್‌ನಲ್ಲಿ ತಯಾರಿಸಿದೆ ಎಂದು ಹೇಳಿದೆ. ಅಲ್ಲದೇ ಇದು ವೆಟ್‌ ಮಾರ್ಕೆಟ್‌ನಿಂದ ಹರಡಿತು ಎಂದಿರುವ ಚೀನಾ ಮಾತನ್ನೂ ತಳ್ಳಿ ಹಾಕಿದ್ದಾರೆ. ಈ ವಿಚಾರ ಬಯಲಾಗುತ್ತಿದ್ದಂತೆಯೇ ಚೀನಾ ಈ ವಿಜ್ಞಾನಿ ಆರೋಪ ಸತ್ಯಕ್ಕೆ ದೂರವಾಗಿದ್ದು ಎಂದಿದ್ದಾರೆ. ಈ ಬಾರಿ ಸ್ವದೇಶಿ …

Read More »