Breaking News

Recent Posts

ಸಚಿವ ಬಿ.ಸಿ.ಪಾಟೀಲ್ ಕುಟುಂಬಕ್ಕೆ ಪಾಸಿಟಿವ್.

ಹಾವೇರಿ:- ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಪತ್ನಿ, ಅಳಿಯ ಸೇರಿದಂತೆ ಒಟ್ಟು ಐದು ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಕೋವಿಡ್ ಸೋಂಕು ಕುರಿತು ಸಚಿವರು ತಮ್ಮ ಟ್ವಿಟರ್ ಖಾತೆ ಮೂಲಕ ತಿಳಿಸಿದ್ದಾರೆ, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. …

Read More »

ಸರ್ಕಾರದ ಭ್ರಷ್ಟಾಚಾರ ಕೋರ್ಟ್ ಮೂಲಕ ತನಿಖೆ.- ಡಿಕೆಶಿ.

ಮಂಗಳೂರು:- ಕೊರೊನಾಗಿಂತ ಭೀಕರವಾಗಿದೆ ಬಿಜೆಪಿಯ ಭೃಷ್ಟಾಚಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಭೃಷ್ಟಾಚಾರದ ಬಗ್ಗೆ ಕೋರ್ಟ್ ಮೂಲಕ ತನಿಖೆ ನಡೆಸುತ್ತೇವೆ. ನ್ಯಾಯಾಧೀಶರು ಈ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಅಲ್ಲದೆ, ರಾಜ್ಯ ಸರ್ಕಾರದಿಂದ ಲೀಗಲ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೋಟಿಸ್ ಗೆ ನಾವು ಉತ್ತರ ಕೊಡುತ್ತೇವೆ. ನಮ್ಮಲ್ಲಿ ಬೇಕಾದ ಎಲ್ಲಾ ದಾಖಲೆ ಇದೆ. ನಮಗೂ ಕಾನೂನು ಹೋರಾಟ ಮಾಡುವುದಕ್ಕೆ …

Read More »

ಅಯೋಧ್ಯೆ: ಮೋದಿಯವರು ಪ್ರತಿಷ್ಠಾನ ಮಾಡಲಿರುವ ಬೆಳ್ಳಿ ಇಟ್ಟಿಗೆ.

ರಾಮಜನ್ಮಭೂಮಿಯನ್ನು ವಿಶ್ವದ ಗಮನ ಸೆಳೆಯುವಂತೆ ರೂಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಗಸ್ಟ್ 5ರ ಭೂಮಿಪೂಜೆ ಸಮಾರಂಭದ ವೇಳೆ 326 ಕೋಟಿ ರೂ. ವೆಚ್ಚದಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ವಿವಿಧ ನಿರ್ಮಾಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ.ಭೂಮಿಪೂಜೆ ಬಳಿಕ ಮಂದಿರ ನಿರ್ಮಾಣ ಸೇರಿದಂತೆ ಸುತ್ತಮುತ್ತಲಿನ 57 ಎಕರೆಗಳಲ್ಲಿ ರಾಮ ದೇಗುಲ ಸಂಕೀರ್ಣ, ರಾಮ್‌ಕಥಾ ಪುಂಜ್‌ ಪಾರ್ಕ್‌ ನಿರ್ಮಾಣಗೊಳ್ಳಲಿವೆ. ನಕ್ಷತ್ರ ವಾಟಿಕಾ, ಮ್ಯೂಸಿಯಂ, ದೇಶದ ಅತಿ ದೊಡ್ಡ ಧಾರ್ಮಿಕ ಗ್ರಂಥಾಲಯ ಸೇರಿದಂತೆ …

Read More »