Breaking News

Recent Posts

ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ: ಸಚಿವ ಶೆಟ್ಟರ್ ಹಾರೈಕೆ

ಹುಬ್ಬಳ್ಳಿ: ನಾಡಿನ ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ತಮ್ಮನ್ನು ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹಾರೈಸಿದ್ದಾರೆ. ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರ ಗುಣಮುಖರಾಗಿ ರಾಜ್ಯದ ಜನತೆಗೆ ಪುನಃ ಅವರ ದಕ್ಷ ಮತ್ತು ನಿಸ್ವಾರ್ಥ ಸೇವೆ ದೊರಕುವಂತಾಗಲಿ ಎಂದು ತಿಳಿಸಿದ್ದಾರೆ‌.

Read More »

ಖ್ಯಾತ ವೈದ್ಯ ಡಾ.ಹೆಗ್ಡೆ ಸೂಚಿಸಿದ ಸಿಂಪಲ್ ಮನೆ ಔಷಧಿ: ಕೊರೊನಾ ಮಾಯ!

ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ, ಗುಣಮುಖರಾಗುತ್ತಿರುವ ಸಂಖ್ಯೆಯಲ್ಲೂ ಏರಿಕೆಯಾಗುತ್ತಿರುವುದು ಮತ್ತು ಮರಣದ ಪ್ರಮಾಣವೂ ಇಳಿಕೆಯಾಗುತ್ತಿರುವುದು ನಿಟ್ಟುಸಿರು ಬಿಡುವಂತಹ ವಿಚಾರ.ಮನುಕುಲವನ್ನು ಕಾಡುತ್ತಿರುವ ಈ ವೈರಸಿಗೆ ಆಯುರ್ವೇದದಲ್ಲಿ ಯಶಸ್ವಿ ಕ್ಲಿನಿಕಲ್ ಟೆಸ್ಟ್ ಪ್ರಯೋಗವಾಗಿದ್ದರೂ, ಸರಕಾರದಿಂದ ಈ ಲಸಿಕೆಗೆ ಅಧಿಕೃತ ಅನುಮತಿ ಇನ್ನಷ್ಟೇ ಸಿಗಬೇಕಷ್ಟೇ.ಕೊರೊನಾಗೆ ಭಯ ಪಡಬೇಕಾಗಿಲ್ಲ ಎಂದು ಹಲವು ಖ್ಯಾತ ವೈದ್ಯರು ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿದ್ದಾಗಿದೆ.ಬಿಂಬಿತವಾಗುತ್ತಿರುವಂತೆ ಇದು ಅಂತಹ ಭಯಾನಕ ವೈರಸ್ ಅಲ್ಲ ಎಂದು ಒತ್ತಿಒತ್ತಿ ಹೇಳುತ್ತಿದ್ದಾರೆ.ಇವೆಲ್ಲದರ ನಡುವೆ, ಖ್ಯಾತ ವೈದ್ಯ …

Read More »

ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಯಾದಗಿರಿ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ‌ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಅಥವಾ ಆಫ್‍ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ ಗುಂಪುಗಳಿಗೆ ಸಹಾಯ ಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿ‌ಯೋಜನೆಗಳಿಗೆ ಪ್ರವರ್ಗ-1ರ …

Read More »