Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಸಚಿವೆ ಕಮಲಾರಾಣಿ ಕೋವಿಡ್ ಗೆ ತುತ್ತಾಗಿ ಸಾವು.
ಲಕ್ನೋ:- ಕೋವಿಡ್ ಸೋಂಕಿಗೆ ತುತ್ತಾಗಿದ್ದ ಉತ್ತರ ಪ್ರದೇಶದ ಸಚಿವೆ ಕಮಲ ರಾಣಿ ಇಂದು ಮುಂಜಾನೆ ಲಕ್ನೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 62 ವರ್ಷ ವಯಸ್ಸಾಗಿತ್ತು.ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಲ್ಲಿ ಕಮಲಾ ರಾಣಿ ವರುಣ್ ತಾಂತ್ರಿಕ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಜುಲೈ 18 ರಂದು ಕೋವಿಡ್ ಪಾಸಿಟಿವ್ ವರದಿ ಬಂದು ರಾಜಧಾನಿ ಕೋವಿಡ್ ಹಾಸ್ಪತ್ರೆಗೆ ದಾಖಲಾಗಿದ್ದರು.ಕೋವಿಡ್ ಮಾತ್ರವಲ್ಲದೆ ಶ್ವಾಸಕೋಶ ಸೋಂಕು ಆಗಿದ್ದರಿಂದ ಕಳೆದ ಹಲವು ದಿನಗಳಿಂದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


