Breaking News

Recent Posts

ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವನೆ; ಮೃತರ ಸಂಖ್ಯೆ 98ಕ್ಕೆ ಏರಿಕೆ

ಚಂಡೀಗಡ: ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ಭಾನುವಾರ 98ಕ್ಕೆ ಏರಿಕೆಯಾಗಿದೆ.‘ಹೊಸ ಹನ್ನೆರಡು ಮೃತ ಪ್ರಕರಣಗಳು ತರ್ನ್‌ ಟರಾನ್‌ ಜಿಲ್ಲೆಯಲ್ಲಿ ವರದಿಯಾಗಿವೆ. ಈವರೆಗೆ ಈ ಜಿಲ್ಲೆಯಲ್ಲಿ ಎಪ್ಪತ್ತೈದು ಮಂದಿ ಮೃತರಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಕುಲ್ವಂತ್‌ ಸಿಂಗ್‌ ತಿಳಿಸಿದ್ದಾರೆ.‘ಮೃತರ ಕುಟುಂಬದವರು ಹೇಳಿಕೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸುವುದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪಡೆದ ಮಾಹಿತಿಯಿಂದಾಗಿ ಎಪ್ಪತ್ತೈದು ಮಂದಿ ಮೃತರಾಗಿರುವುದು ತಿಳಿದುಬಂದಿದೆ. …

Read More »

ಭಾರತ ಸೇರಿ 31 ದೇಶದವರು ಈ ದೇಶಪ್ರವೇಶಿಸುವಂತಿಲ್ಲ!

ಕುವೈತ್, ಆಗಸ್ಟ್ 02: ಕೊರೊನಾವೈರಸ್ ಸೋಂಕು ಹರಡದಂತೆ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಇಲ್ಲಿನ ಸರ್ಕಾರವು, ವಿಮಾನಯಾನವನ್ನು ಮತ್ತೆ ಆರಂಭಿಸಿದೆ. ಆದರೆ ಭಾರತ ಸೇರಿದಂತೆ 31 ದೇಶಗಳ ಪ್ರಯಾಣಿಕರು ಸದ್ಯ ಕುವೈತ್ ಪ್ರವೇಶಿಸುವಂತಿಲ್ಲ, ಆ ದೇಶಗಳಿಂದ ವಾಣಿಜ್ಯ ವಿಮಾನ ಇಲ್ಲಿ ಲ್ಯಾಂಡ್ ಆಗುವಂತಿಲ್ಲ ಎಂದು ಕಠಿಣ ಆದೇಶ ಹೊರಡಿಸಲಾಗಿದೆ.ನಿರ್ಬಂಧಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಇರಾನ್, ಚೀನಾ, ಬ್ರೆಜಿಲ್, ಲೆಬನಾನ್, ಸ್ಪೇನ್, ಸಿಂಗಪುರ, ಈಜಿಪ್ಟ್ ಹಾಗೂ ಶ್ರೀಲಂಕಾ ಪ್ರಮುಖವಾಗಿವೆ. ಒಟ್ಟು 31 …

Read More »

ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87 ಜನರಿಗೆ ಸೋಂಕು ದೃಢ

ಬೆಂಗಳೂರು : ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87,ಕಲಬುರ್ಗಿ 238, ಮೈಸೂರು 238, ರಾಯಚೂರು 212, ಉಡುಪಿ 182, ಧಾರವಾಡ 181,ದಾವಣಗೆರೆ 178, ದಕ್ಷಿಣ ಕನ್ನಡ 163, ಹಾವೇರಿ 146, ಹಾಸನ 142, ಬೀದರ್ 135, ಬಾಗಲಕೋಟೆ 131, ವಿಜಯಪುರ 113, ಶಿವಮೊಗ್ಗ 99, ಮಂಡ್ಯ 97, ಗದಗ 88, ರಾಮನಗರ 71, ಚಿಕ್ಕಬಳ್ಳಾಪುರ 55, ಕೋಲಾರ 51, …

Read More »