Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ವಿಶಾಖಪಟ್ಟಣದಲ್ಲಿ ಕ್ರೇನ್ ಕುಸಿತ, 11 ಮಂದಿ ಸಾವು.
ವಿಶಾಖಪಟ್ಟಣ:- ಆಂಧ್ರಪ್ರದೇಶದ ವಿಶಾಖಪಟ್ಟಣದ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ಕ್ರೇನ್ ಕುಸಿದು ಭಾರಿ ದುರ್ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿಶಾಖಪಟ್ಟಣದ ಬಂದರಿನ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ನೂತನ ಕ್ರೇನ್ ಅನ್ನು ನಿಲ್ಲಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕ್ರೇನ್ 70 ಟನ್ ತೂಕವಿದೆ. ಕ್ರೇನ್ ಕುಸಿದು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


