Breaking News

Recent Posts

ವಿಶಾಖಪಟ್ಟಣದಲ್ಲಿ ಕ್ರೇನ್ ಕುಸಿತ, 11 ಮಂದಿ ಸಾವು.

ವಿಶಾಖಪಟ್ಟಣ:- ಆಂಧ್ರಪ್ರದೇಶದ ವಿಶಾಖಪಟ್ಟಣದ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ಕ್ರೇನ್ ಕುಸಿದು ಭಾರಿ ದುರ್ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿಶಾಖಪಟ್ಟಣದ ಬಂದರಿನ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ನೂತನ ಕ್ರೇನ್ ಅನ್ನು ನಿಲ್ಲಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕ್ರೇನ್ 70 ಟನ್ ತೂಕವಿದೆ. ಕ್ರೇನ್ ಕುಸಿದು …

Read More »

ನಿರ್ಗಮಿತ ಪೊಲೀಸ್ ಕಮಿಷನರ್ ವೈರ್ ಲೆಸ್ ಮೂಲಕ ಹಾರೈಕೆ.

ಬೆಂಗಳೂರು:- ಸಿಎಎ ಮತ್ತು ಎನ್​ಆರ್​ಸಿ ಪ್ರತಿಭಟನೆ ವೇಳೆ ಸಾಕಷ್ಟು ಶ್ರಮ ವಹಿಸಿದ್ದೀರಿ ಎಂದು ಬೆಂಗಳೂರು ನಗರ ನಿರ್ಗಮಿತ ಪೊಲೀಸ್​ ಕಮೀಷನ್​ ಭಾಸ್ಕರ್ ರಾವ್ ಅವರು ಹೇಳಿದರು. ನಗರದಲ್ಲಿ ವೈರ್​ಲೆಸ್ ಮೂಲಕ ಪೊಲೀಸ್​ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪ್ರಯತ್ನ ಪಟ್ಟಿದ್ದೀರಿ ನಂತರ ಕೊರೊನಾ ವೇಳೆ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ಶ್ರಮ ಹಾಕಿದ್ದೀರಿ. ಸೋಂಕು ತಗುಲಿದ ವೇಳೆ ನೀವು ದಕ್ಷವಾಗಿ ಕೆಲಸ …

Read More »

ಸಚಿವ ಬಿ.ಸಿ.ಪಾಟೀಲ್ ಕುಟುಂಬಕ್ಕೆ ಪಾಸಿಟಿವ್.

ಹಾವೇರಿ:- ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಪತ್ನಿ, ಅಳಿಯ ಸೇರಿದಂತೆ ಒಟ್ಟು ಐದು ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಕೋವಿಡ್ ಸೋಂಕು ಕುರಿತು ಸಚಿವರು ತಮ್ಮ ಟ್ವಿಟರ್ ಖಾತೆ ಮೂಲಕ ತಿಳಿಸಿದ್ದಾರೆ, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. …

Read More »