Breaking News

Recent Posts

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು

ಹೊಸದಿಲ್ಲಿ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಕುರಿತು ಟ್ವೀಟ್ ರನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೊನಾ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

Read More »

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ವೆಂಟಿಲೇಟರ್ ರಫ್ತು ಮಾಡಲು ಹೊರಟಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಆದರೆ ಸಚಿವ ಹರ್ಷವರ್ಧನ್ ಪ್ರಕಾರ ಕೋವಿಡ್ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ.ರಾಜ್ಯದಲ್ಲಿ ಕೋವಿಡ್ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ …

Read More »

ಗುಡೂರ ಗ್ರಾಮ ಪಂಚಾಯತ್ ಸದಸ್ಯರು,ಆರಿ ಕುಟುಂಬ ಮತ್ತು ಸ್ನೇಹಿತರು ನೂತನ ತಾಲೂಕ ಪಂ. ಅಧ್ಯಕ್ಷರಿಗೆ ಸನ್ಮಾನಿಸಿದರು

ಇಂದುನೂತನ ಇಲಕಲ್ ತಾಲೂಕಿನ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾರದಾ ನೀಲಪ್ಪ ಗೋಡಿ ಹಾಗೂ ಗುಡೂರ ಕಾಂಗ್ರೆಸ್ ಪಕ್ಷ ಘಟಕದ ಅಧ್ಯಕ್ಷರಾದ ಶ್ರೀ ಶೈಲಯ್ಯ ಶಿವಪ್ಪಯ್ಯನಮಠ (ಪಾಪನಾಳ) ಇವರಿಗೆ ಸಮಸ್ತ ಆರಿ ಹಾಗೂ ಕುಟುಂಬದ ಸದಸ್ಯರು ಮತ್ತು ಆತ್ಮೀಯ ಸ್ನೇಹಿತರಿಂದ ಸನ್ಮಾನಿಸಲಾಯಿತ, ಈ ಸಂದರ್ಭದಲ್ಲಿ ಶ್ರೀ ಬಸೇರಸಾಬ ಕನೂ೯ಲ ಮುಸ್ಲಿಂ ಸಮುದಾಯದ ಹಿರಿಯರು ಶ್ರೀ ಮುನ್ನಾ ಕಟ್ಬ್ನಲಿ.ಶ್ರೀ ಹುಸೇನ್ ಸಾಬ್ ಆರಿ.ಶ್ರೀ ಖಾದಿರಸಾಬ ಕನೂ೯ಲ.ಶ್ರೀ ಚಾಂದಸಾಬ ವಾಲಿಕಾರ . ಶ್ರೀ ಖಾಸೀಂಬಿ …

Read More »