Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಸರ್ಕಾರದ ಭ್ರಷ್ಟಾಚಾರ ಕೋರ್ಟ್ ಮೂಲಕ ತನಿಖೆ.- ಡಿಕೆಶಿ.
ಮಂಗಳೂರು:- ಕೊರೊನಾಗಿಂತ ಭೀಕರವಾಗಿದೆ ಬಿಜೆಪಿಯ ಭೃಷ್ಟಾಚಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಭೃಷ್ಟಾಚಾರದ ಬಗ್ಗೆ ಕೋರ್ಟ್ ಮೂಲಕ ತನಿಖೆ ನಡೆಸುತ್ತೇವೆ. ನ್ಯಾಯಾಧೀಶರು ಈ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಅಲ್ಲದೆ, ರಾಜ್ಯ ಸರ್ಕಾರದಿಂದ ಲೀಗಲ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೋಟಿಸ್ ಗೆ ನಾವು ಉತ್ತರ ಕೊಡುತ್ತೇವೆ. ನಮ್ಮಲ್ಲಿ ಬೇಕಾದ ಎಲ್ಲಾ ದಾಖಲೆ ಇದೆ. ನಮಗೂ ಕಾನೂನು ಹೋರಾಟ ಮಾಡುವುದಕ್ಕೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


