Breaking News

Recent Posts

ಸರ್ಕಾರದ ಭ್ರಷ್ಟಾಚಾರ ಕೋರ್ಟ್ ಮೂಲಕ ತನಿಖೆ.- ಡಿಕೆಶಿ.

ಮಂಗಳೂರು:- ಕೊರೊನಾಗಿಂತ ಭೀಕರವಾಗಿದೆ ಬಿಜೆಪಿಯ ಭೃಷ್ಟಾಚಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಭೃಷ್ಟಾಚಾರದ ಬಗ್ಗೆ ಕೋರ್ಟ್ ಮೂಲಕ ತನಿಖೆ ನಡೆಸುತ್ತೇವೆ. ನ್ಯಾಯಾಧೀಶರು ಈ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಅಲ್ಲದೆ, ರಾಜ್ಯ ಸರ್ಕಾರದಿಂದ ಲೀಗಲ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೋಟಿಸ್ ಗೆ ನಾವು ಉತ್ತರ ಕೊಡುತ್ತೇವೆ. ನಮ್ಮಲ್ಲಿ ಬೇಕಾದ ಎಲ್ಲಾ ದಾಖಲೆ ಇದೆ. ನಮಗೂ ಕಾನೂನು ಹೋರಾಟ ಮಾಡುವುದಕ್ಕೆ …

Read More »

ಅಯೋಧ್ಯೆ: ಮೋದಿಯವರು ಪ್ರತಿಷ್ಠಾನ ಮಾಡಲಿರುವ ಬೆಳ್ಳಿ ಇಟ್ಟಿಗೆ.

ರಾಮಜನ್ಮಭೂಮಿಯನ್ನು ವಿಶ್ವದ ಗಮನ ಸೆಳೆಯುವಂತೆ ರೂಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಗಸ್ಟ್ 5ರ ಭೂಮಿಪೂಜೆ ಸಮಾರಂಭದ ವೇಳೆ 326 ಕೋಟಿ ರೂ. ವೆಚ್ಚದಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ವಿವಿಧ ನಿರ್ಮಾಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ.ಭೂಮಿಪೂಜೆ ಬಳಿಕ ಮಂದಿರ ನಿರ್ಮಾಣ ಸೇರಿದಂತೆ ಸುತ್ತಮುತ್ತಲಿನ 57 ಎಕರೆಗಳಲ್ಲಿ ರಾಮ ದೇಗುಲ ಸಂಕೀರ್ಣ, ರಾಮ್‌ಕಥಾ ಪುಂಜ್‌ ಪಾರ್ಕ್‌ ನಿರ್ಮಾಣಗೊಳ್ಳಲಿವೆ. ನಕ್ಷತ್ರ ವಾಟಿಕಾ, ಮ್ಯೂಸಿಯಂ, ದೇಶದ ಅತಿ ದೊಡ್ಡ ಧಾರ್ಮಿಕ ಗ್ರಂಥಾಲಯ ಸೇರಿದಂತೆ …

Read More »

ಸವದಿಯ ದೆಹಲಿಯಾತ್ರೆ ಊಹಾಪೋಹಗಳಿಗೆ ಎಡೆಮಾಡಿದೆ.

ಬೆಂಗಳೂರು:- ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಚುರುಕುಗೊಳ್ಳುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿಯ ಯಾತ್ರೆ ಹಲವಾರು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಬಿ.ಎಸ್‌ ಯಡಿಯೂರಪ್ಪ ಒಂದು ವರ್ಷದ ಸಾಧನೆ ಸಮಾರಂಭದ ದಿನದಂದೇ ಸವದಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಹಾಗೂ ಇತರ ಕೇಂದ್ರ ನಾಯಕರುಗಳನ್ನು ಭೇಟಿ ಮಾಡಿದ್ದು ಕುತೂಹಲ ಕೆರಳಿಸಿದೆ. ವರ್ಷದ ಸಂಭ್ರಮಾಚರಣೆ ಬೆನ್ನಲ್ಲೇ ಕಮಲದಲ್ಲಿ ಬಂಡಾಯವು ಬಿ.ಎಸ್‌.ವೈಯವರಿಗೆ ಹೊಸ ತಲೆನೋವು ತಂದೊಡ್ಡಿದೆಯೇ ಎಂಬ ಪ್ರಶ್ನೆ …

Read More »