Breaking News

Recent Posts

ವಿಜಯಪುರ : ಇಲ್ಲಿಯವರೆಗೆ ೨೧೮೪ ಗುಣಮುಖರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ -ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್

ವಿಜಯಪುರ : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೨೧೮೪ ಗುಣಮುಖರೋಗಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ಆಸ್ಪತ್ರೆಯಲ್ಲಿ ಸದ್ಯ ೯೧೨ ಕೋವಿಡ್ -೧೯ ಪಾಸಿಟಿವ್ ಸಕ್ರಿಯ ರೋಗಿಗಳಿದ್ದು, ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ. ಒಟ್ಟು ೩೬ ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಅವರು ತಿಳಿಸಿದ್ದಾರೆ.ಅದರಂತೆ ಜಿಲ್ಲೆಯ ವಿಜಯಪುರ ನಗರದಲ್ಲಿ ೨೦೨೨, ಬ.ಬಾಗೇವಾಡಿಯಲ್ಲಿ ೧೮೭, ಬಬಲೇಶ್ವರದಲ್ಲಿ ೫೨, ಚಡಚಣದಲ್ಲಿ ೩೦, ದೇ.ಹಿಪ್ಪರಗಿಯಲ್ಲಿ ೫೬, ಇಂಡಿಯಲ್ಲಿ ೧೫೯, ಕೋಲ್ಹಾರದಲ್ಲಿ ೩೮, ಮುದ್ದೇಬಿಹಾಳದಲ್ಲಿ ೧೪೮, ನಿಡಗುಂದಿಯಲ್ಲಿ ೩೫, ಸಿಂದಗಿಯಲ್ಲಿ ೧೬೫, …

Read More »

ಯಡಿಯೂರಪ್ಪ ಪರ ಮಠಾಧೀಶರು, ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ ಹೋರಾಟದ ಎಚ್ಚರಿಕೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಬಾರದು ಎಂದು ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ.ತಿಪಟೂರು ರುದ್ರಮುನಿ ಶ್ರೀ ಸೇರಿದಂತೆ ಹಲವು ಸ್ವಾಮೀಜಿಗಳು ಈ ಕುರಿತಾಗಿ ಆಗ್ರಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದರೆ ವೀರಶೈವ ಲಿಂಗಾಯತ ಸಮಾಜದ ಶ್ರೀಗಳು ತಿರುಗಿ ಬೀಳುವ ಎಚ್ಚರಿಕೆ ನೀಡಿದ್ದಾರೆ.ಸಮಾಜದ ಶ್ರೀಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪರ ನಿಂತಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬೆಂಬಲ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣರಾಗಿದ್ದಾರೆ. ಅವರನ್ನು …

Read More »

ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವನೆ; ಮೃತರ ಸಂಖ್ಯೆ 98ಕ್ಕೆ ಏರಿಕೆ

ಚಂಡೀಗಡ: ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ಭಾನುವಾರ 98ಕ್ಕೆ ಏರಿಕೆಯಾಗಿದೆ.‘ಹೊಸ ಹನ್ನೆರಡು ಮೃತ ಪ್ರಕರಣಗಳು ತರ್ನ್‌ ಟರಾನ್‌ ಜಿಲ್ಲೆಯಲ್ಲಿ ವರದಿಯಾಗಿವೆ. ಈವರೆಗೆ ಈ ಜಿಲ್ಲೆಯಲ್ಲಿ ಎಪ್ಪತ್ತೈದು ಮಂದಿ ಮೃತರಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಕುಲ್ವಂತ್‌ ಸಿಂಗ್‌ ತಿಳಿಸಿದ್ದಾರೆ.‘ಮೃತರ ಕುಟುಂಬದವರು ಹೇಳಿಕೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸುವುದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪಡೆದ ಮಾಹಿತಿಯಿಂದಾಗಿ ಎಪ್ಪತ್ತೈದು ಮಂದಿ ಮೃತರಾಗಿರುವುದು ತಿಳಿದುಬಂದಿದೆ. …

Read More »