Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಊಟ ಬಡಿಸಿದ್ದ ಬೆಳಗಾವಿ ಸಿದ್ದವ್ವ ಇನ್ನಿಲ್ಲ
ಬೆಳಗಾವಿ, (ಜುಲೈ.31): ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನ ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ 95ವರ್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ(95) ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧವ್ವ, ಇವತ್ತು (ಶುಕ್ರವಾರ) ಬೆಳಿಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದ್ದ ಸಿದ್ಧವ್ವ, ಊಟದ ವ್ಯವಸ್ಥೆ ಮಾಡಿದ್ದರು. ಇದರಿಂದ ತೀವ್ರ ಸಂತೋಷಗೊಂಡ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


