Breaking News

Recent Posts

ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಊಟ ಬಡಿಸಿದ್ದ ಬೆಳಗಾವಿ ಸಿದ್ದವ್ವ ಇನ್ನಿಲ್ಲ

ಬೆಳಗಾವಿ, (ಜುಲೈ.31): ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನ ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ 95ವರ್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ(95) ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧವ್ವ, ಇವತ್ತು (ಶುಕ್ರವಾರ) ಬೆಳಿಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದ್ದ ಸಿದ್ಧವ್ವ, ಊಟದ ವ್ಯವಸ್ಥೆ ಮಾಡಿದ್ದರು. ಇದರಿಂದ ತೀವ್ರ ಸಂತೋಷಗೊಂಡ …

Read More »

ಗುತ್ತಿಗೆ, ಹೊರಗುತ್ತಿಗೆ ನೌಕರರ ಹೋರಾಟ ಯಶಸ್ವಿ : ವಿಶ್ವಾರಾಧ್ಯ ಯಮೋಜಿ

ಯಾದಗಿರಿ | ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ರಾಜ್ಯದ ಎಲ್ಲಾ ರೀತಿಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳ ಕುರಿತು ಸಮಗ್ರ ಮಾನವ ಸಂಪನ್ಮೂಲ ನೀತಿಯ ಸಮಿತಿಯನ್ನು ರಚಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸದರಿ ಸಮಿತಿಯ ನೇತೃತ್ವವನ್ನು ಪಿ ಎನ್ ಶ್ರೀನಿವಾಸಾಚಾರಿ, ನಿವೃತ್ತ ಐಎಎಸ್ ಅಧಿಕಾರಿ ರವರು ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಆರೋಗ್ಯ & ವೈ. ಶಿ. ಇಲಾಖೆ ಗುತ್ತಿಗೆ ಹೊರಗುತ್ತಿಗೆ …

Read More »

ಕರೋನಾ ಸಿಎಂ ಪರಿಹಾರ ನಿಧಿಗೆ ರಂಭಾಪುರಿ ಜಗದ್ಗುರುಗಳಿಂದ 22 ಲಕ್ಷ ರೊ ,ದೇಣಿಗೆ

ಬೆಂಗಳೂರು | ಕರೋನಾ ಮಹಾಮಾರಿ ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಕೊರೊನಾ ಸೊಂಕು ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಗೆ ಇಲ್ಲಿಯ ವರೆಗೆ ಸಾಕಷ್ಟು ಜನ, ಸಂಘ ಸಂಸ್ಥೆಗಳು ಪರಿಹಾರವನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಪೀಠಗಳಲ್ಲಿ ಒಂದಾದ ಬಾಳೆಹೊನ್ನೂರಿನ ರಂಭಾಪೂರಿ ವೀರಸಿಂಹಾಸನ ಮಹಾಸಂಸ್ಥಾನದ ಒಡೆಯರಾದ ಡಾ. ವೀರಸೋಮೇಶ್ವರ ಭಗವತ್ಪಾದ ಶ್ರೀಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 21 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.ಇಂದು ಮುಖ್ಯಮಂತ್ರಿ ಬಿಎಸ್‌ …

Read More »