Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಸರಕಾರ ಮುಂದಾಗಲಿ : ಸಚ್ಚೇಂದ್ರ ಲಂಬು
ವಿಜಯಪುರ, : ಕರೋನಾ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅದೆಷ್ಟೋ ಪತ್ರಕರ್ತರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇದೆಲ್ಲವನ್ನು ಗಮನಿಸಿ ಪತ್ರಕರ್ತರಿಗೆ ಸರಕಾರ ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಮುಂದಾಗಲಿ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಅದ್ಯಕ್ಷ ಸಚೇಂದ್ರ ಲಂಬು ಆಗ್ರಹಿಸಿದರು.ನಗರದ ಪತ್ರಿಕಾ ಭವನದಲ್ಲಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ,ಭವಿಷ್ಯತ್ತಿನಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


