Breaking News

Recent Posts

ಅಮೀನಗಡ ಪೊಲೀಸ್ ಇಲಾಖೆಯಿಂದ ಸೂಳೇಭಾವಿ ಗ್ರಾಮದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ

ಅಮೀನಗಡ ಪೊಲೀಸ್ ಇಲಾಖೆಯಿಂದ ಸೂಳೇಭಾವಿ ಗ್ರಾಮದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ

ಅಮೀನಗಡ: ಇಂದು ಸೂಳೇಭಾವಿ ಗ್ರಾಮದಲ್ಲಿ ಅಮೀನಗಡ ಪೊಲೀಸ್ ಇಲಾಖೆಯಿಂದ ಸಾರ್ವಜನಿಕವಾಗಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪಿಡ್ಡಪ್ಪ ಕುರಿ ಕ್ರೈಂ ಪಿ,ಎಸ್,ಐ ಶ್ರೀ ವಾಯ್,ಎಚ್ ಪಠಾಣ್ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಠಾಣೆಯ ಹವಾಲ್ದಾರ್ ಶಿವಾನಂದ ಕಟ್ಟಿಮನಿ ಮಾತನಾಡಿ ಸಾರ್ವಜನಿಕರು ಈ ಮನೆ ಮನೆ ಪೊಲೀಸ್ ಕಾರ್ಯಕ್ರಮದ ಉದ್ದೇಶ ಜನತೆ ಇವತ್ತಿನ ವಾಸ್ತವಿಕ ದಿನಮಾನದಲ್ಲಿ ತುಂಬಾ …

Read More »

ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ

ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ  ಎನ್.ಎಸ್.ಬೋಸರಾಜ

ರಾಯಚೂರು : ಇಂದು ರಾಯಚೂರು ನಗರದ ಸಚಿವರ ಅಧಿಕೃತ ಕಾರ್ಯಾಲಯದಲ್ಲಿ ಹುನಗುಂದ ತಾಲೂಕಿನ ಅಮೀನಗಡ ನಗರದ ಯುವ ಪತ್ರಕರ್ತರು ಹಾಗೂ ಸಾಹಿತಿ ಹಸನ್ ಬೇಪಾರಿ ಅವರ. ಮೂರನೇ ಕೃತಿ ‘ಅಮ್ಮ ಎಂಬ ಕಡಲು’ ಕಥಾ ಸಂಕಲನವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜ ಅವರು ಬಿಡುಗಡೆ ಮಾಡಿದರು…. ಮುಖಂಡರಾದ ಹಬೀಬ ಹುಸೇನ ಬಡೇಗರ, ರುದ್ರಪ್ಪ ಅಂಗಡಿ, ಮಹಾಲಿಂಗಪ್ಪ, ವಿಶ್ವನಾಥ ಪಟ್ಟಿ, ಯುವ ಮುಖಂಡ ಖಾಜಾ ಪಾಷಾ …

Read More »

೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ

೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ

ಹುಬ್ಬಳ್ಳಿ : ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ನೀಡುವ ೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ ನೀಡಲಾಗಿದೆ. ಉತ್ತಮ ಸಾಹಿತ್ಯ ಹಾಗೂ ,ಕೃತಿಗಳು ಹಾಗೂ ಅದ್ಬುತ ಲೇಖಕರಿಗೆ ಈ ವರ್ಷದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ತಮ್ಮ …

Read More »