Breaking News

Recent Posts

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಮಹಾಂತೇಶ ಲಗಮಣ್ಣವರ

ಸನ್ಮಾನ್ಯ ಶ್ರೀ ಮಹಾಂತೇಶ ಲಘಮಣ್ಣವರ. ಅಧ್ಯಕ್ಷರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೂಡಲಸಂಗಮ, ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಸಂಘದ ಸರ್ವ ಸದಸ್ಯರಿಗೆ ಮತ್ತು ಎಲ್ಲಾ ರೈತ ಬಾಂದವರಿಗೆ ಈ ದೀಪಗಳ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ನಾಡಿನ ಸಮಸ್ತ ಜನತೆಗೆ ನನ್ನ ಮನವಿ ದಯಮಾಡಿ ಈ ದೀಪಾವಳಿ ಸಂಭ್ರಮದಲ್ಲಿ ವಿಶೇಷವಾಗಿ ಮಕ್ಕಳ ಕಡೆ ಗಮನ ಹರಿಸಿ, ಚಿಕ್ಕ ಮಕ್ಕಳ ಕೈಯಲ್ಲಿ ಪಟಾಕಿ,ಸಿಡಿಮದ್ದುಗಳನ್ನು …

Read More »

ನಾಗರಾಳ ಗ್ರಾಮದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ & ಕಲೋತ್ಸವ ೨೦೨೩-೨೪

ನಾಗರಾಳ : ಮಕ್ಕಳು ಈ ದೇಶದ ಮುಂದಿನ ಆಸ್ತಿ ಆ ಮಟ್ಟದಲ್ಲಿ ಎಲ್ಲಾ ಶಾಲೆಯ ಶಿಕ್ಷಕರು ಮಕ್ಕಳಿಗೆ ಉತ್ತಮವಾದ ನಮ್ಮ ಸಂಸ್ಕ್ರತಿಯ ಅನೇಕ ಪಾರಂಪರಿಕ ಕಲೆ,ಸಾಹಿತ್ಯ ಒಳಗೊಂಡ ವಿವಿಧ ಗ್ರಾಮೀಣ ಸಂಸ್ಕೃತಿಯ ಡಾನ್ಸ್ ಹಾಗೂ ನೃತ್ಯ ,ಹಾಡುಗಳನ್ನು ಉತ್ತವಾಗಿ ಆಯ್ಕೆ ಮಾಡಿ ಈ ಪ್ರತಿಭಾ ಕಾರಂಜಿಗೆ ಮಕ್ಕಳ ಪ್ರತಿಭಿಯೇ ಕೇಂದ್ರ ಬಿಂದು, ಈ ಪ್ರತಿಭಾ ಕಾರಂಜಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರಕಾರ ೨೦೦೨ ರಲ್ಲಿ S M ಕೃಷ್ಣ ಸರಕಾರ …

Read More »