Breaking News

Recent Posts

ಹುನಗುಂದ; ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಒಕ್ಕೂಟಗಳ ಪದಗ್ರಹಣ

ಹುನಗುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇಂದು ದೇಶದಲ್ಲೇ ಅತ್ಯಂತ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಬಾಗಲಕೋಟ ಜಿಲ್ಲಾ ನಿರ್ದೇಶಕ ಕೃಷ್ಣಾ ಟಿ ಹೇಳಿದರು.ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶಗಳ ಮನೆ ಮನೆ ಸಂದರ್ಶಿಸಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವಯಂ ಉದ್ಯೋಗ, ಸ್ವಾವಲಂಬನೆಗೆ ಪೂರಕವಾದ ನಾನಾ ಯೋಜನೆ ರೂಪಿಸಿ ಮತ್ತು ತರಬೇತಿ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇಂದು ದೇಶದಲ್ಲೇ ಅತ್ಯಂತ …

Read More »

ಶಾಸಕರಾದ ನಂತರ ಮೊಟ್ಟ ಮೊದಲ ಬಾರಿಗೆ ಪಟ್ಟಣ ಪಂಚಾಯತಿಗೆ ದೀಡಿರ್ ಬೇಟಿ ನೀಡಿದ ಎಚ್ ವೈ ಮೇಟಿ

ಅಮೀನಗಡ : ಬಾಗಲಕೋಟೆ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಮೇಟಿ ಅವರು ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತಿಗೆ ಧೀಡಿರ್ ಬೇಟಿ ನೀಡಿ ನಗರದ ಅಭಿವೃದ್ಧಿ ಬಗ್ಗೆ ಹಾಗೂ ಸಾರ್ವಜನಿಕರಿಗೆ ಇವರು ಅತ್ಯ ಅಗತೇತೆಗಳ ಬಗ್ಗೆ ಕೂಶಲೋಪಚರಿ ವಿಚಾರಿಸಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀ ತುಕಾರಾಮ ಪವ್ಹಾರ್ ಹಾಗೂ ಇನ್ನ್ನೂರ್ವ ಪ,ಸ,ಶ್ರೀ ರಮೇಶ ಮುರಾಳ ಶ್ರೀ ರಮೇಶ. ಚವ್ಹಾಣ ಹಾಗೂ ಪಂ,ಪ ಮುಖ್ಯಾಧಿಕಾರಿ ಶ್ರೀ …

Read More »

ಗಾಂಧಿ ಜಯಂತಿ ಅಂಗವಾಗಿ ನಾಗರಾಳದಲ್ಲಿ ಶ್ರೀ ರಾಜೇಂದ್ರ ದೇಶಪಾಂಡೆ ಅವರ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬೀಳಗಿ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ, ನಾಗರಾಳ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಕೋಂತಿಕಲ್ ಗ್ರಾಮಗಳಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಸ್ಥಳದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪ್ರಮುಖರು ಸೇರಿ ಆಯಾ ಕಟ್ಟಿನ ಸ್ಥಳಗಳನ್ನು ಸ್ವಚ್ಛಗೊಳಿಸುವ ಸ್ವಚ್ವ ಮಾಡಲಾಯಿತು. ಈ ಸರಳ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯರು/ ಸಮಾಜ ಸೇವಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ರಾಜೇಂದ್ರ ದೇಶಪಾಂಡೆ ಅವರು ಮಹಾತ್ಮ …

Read More »