Breaking News

Recent Posts

ಪ್ರವಾದಿ ಮೊಹಮ್ಮದ(ಸ) ಜನ್ಮೋತ್ಸವದ ಅಂಗವಾಗಿ “ನಾಥಿಯಾ ಮುಕಾಬಲಾ” ಕಾರ್ಯಕ್ರಮ

ಇಳಕಲ್: ಪಟ್ಟಣದ ವಾರ್ಡ ನಂ ೦೩ ಜನ್ನತ ನಗರ ಬಡಾವಣೆಯ ಲಬೈಕ್ ಸ್ಟಾರ್ ಗ್ರೂಪ್ ಯುವಕರು ಹಮ್ಮಿಕೊಂಡಿದ್ದ ಪ್ರವಾದಿ ಮೊಹಮ್ಮದ(ಸ) ಜನ್ಮೋತ್ಸವದ ಅಂಗವಾಗಿ “ನಾಥಿಯಾ ಮುಕಾಬಲಾ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರದಲ್ಲಿ ಒಟ್ಟು ೪೦ ವಿಧ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ಉಳಿದ ಪ್ರತಿಯೊಬ್ಬ ವಿಧ್ಯಾರ್ಥಿಗಳಿಗೆ ಪ್ರತ್ಯೇಕ ಬಹುಮಾನ ನೀಡಲಾಯಿತು. ಪ್ರಥಮ ಬಹುಮಾನ ೧೧೦೦ ರೂ ಹಾಗೂ ಒಂದು ಕಪ್ಪು ಕುಮಾರಿ. ಶೀಫಾ ಆದವಾನಿ ಪಡೆದುಕೊಂಡರು, ದೃತೀಯ ಬಹುಮಾನ ೭೦೦ ರೂ ಹಾಗೂ …

Read More »

ಜಮಖಂಡಿ ಮಿನಿ ವಿಧಾನ ಸೌಧ ಮುಂದೆ ಮಾಜಿ ಉಪರಾಷ್ಟ್ರಪತಿ ಶ್ರೀ ಬಿ ಡಿ ಜತ್ತಿ ರವರ ಕಂಚಿನ ಪ್ರತಿಮೆ ಸ್ಥಾಪಿಸಲು ಮನವಿ

ಜಮಖಂಡಿ: 25th ಸೆಪ್ಟೆಂಬರ್ : ಮಾಜಿ ಉಪ ರಾಷ್ಟ್ರಪತಿ ಶ್ರೀ ಬಿ ಡಿ ಜತ್ತಿ ರವರ 111ನೇ ಜನ್ಮ ದಿನಾಚರಣೆಯ ನಿಮಿತ್ಯ ರಬಕವಿ – ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ವಿಷನ್ ಬಾಗಲಕೋಟೆ 2040 ಅನಾವರಣ ಹಾಗೂ ಕೃಷಿ ಸಂವಾದ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ರವರು ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಜತ್ತಿ ಫೌಂಡೇಶನ್ ವತಿಯಿಂದ ವಿಷನ್ ಬಾಗಲಕೋಟೆ 2040 ಲೋಗೋ ಹಾಗೂ ಅದರ ವಿಷನ್ …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ನಾಗಯ್ಯ ಹಿರೇಮಠ ಇವರಿಂದ

ಶ್ರೀಮತಿ ಮಹಾನಂದು ಗ/ ನಾಗಯ್ಯ ಹಿರೇಮಠ ದಂಪತಿಗಳಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಎಲ್ಲಾ ಹಿರೇಮಠ ಬಂಧುಗಳಿಗೆ ಗೌರಿ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸು ಕ್ಷೇತ್ರ ಕೂಡಲ ಸಂಗಮದಿಂದ ನಾನು ಶ್ರೀ ನಾಗಯ್ಯ ಹಿರೇಮಠ/ ಶ್ರೀಮತಿ ಮಹಾನಂದು ಎನ್ ಹಿರೇಮಠ ದಂಪತಿಗಳು ಸಾರ್ವಜನಿಕರಲ್ಲಿ ನಾವು ಈ ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ …

Read More »