Breaking News

Recent Posts

ನಾಡಿನ ಸಮಸ್ತ ಜನತೆಗೆ ವಿಜಯ್ ಪೂಜಾರಿ ಅವರಿಂದ ಗೌರಿ ಗಣೇಶ ಹಬ್ಬದ ಶುಭಾಶಯಗಳು

ಶ್ರೀ ವಿಜಯ ಪೂಜಾರಿ ಮಾಲೀಕರು : ಹೋಟೆಲ್ ಪಂಜುರ್ಲಿ ನವನಗರ ವಿಧ್ಯಾಗೀರಿ ಸರ್ಕಲ್ ಬಾಗಲಕೋಟೆ ಇವರಿಂದ ಹಾಗೂ ಹೋಟೆಲ್ ಮ್ಯಾನೇಜ್ಮೆಂಟ್ ಸ್ಟಾಫ್ ಪರವಾಗಿ ನಮ್ಮೆಲ್ಲ ಗ್ರಾಹಕ ಬಂಧುಗಳಿಗೆ ಗೌರಿ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು . ಮಾಜದಲ್ಲಿ ಅನೇಕ ಬಡ ಮಕ್ಕಳು ಆಹಾರದ ಕೊರತೆ ಎದುರಿಸುವುದನ್ನು ಕಂಡ ಪಂಜುರ್ಲಿ ರೆಸ್ಟೋರೆಂಟ್ ಮುಖ್ಯಸ್ಥ ವಿಜಯ ಪೂಜಾರಿ, ತಮ್ಮ ಮಕ್ಕಳಜನ್ಮದಿನವನ್ನು ಅನಾಥ ಮಕ್ಕಳಿಗೆ ಉಚಿತವಾಗಿ ಆಹಾರ ಪೂರೈಸುವ ಮೂಲಕಆಚರಿಸುತ್ತಾರೆ. ವರ್ಷದಲ್ಲಿ ಎರಡು …

Read More »

ನಾಡಿನ ಸಮಸ್ತ ಜನತೆಗೆ & ಎಲ್ಲಾ ಗ್ರಾಹಕರಿಗೆ ಕಾಮತ್ ಹೋಟೆಲ್ ಮ್ಯಾನೇಜ್ಮೆಂಟ್ & ಸಿಬ್ಬಂದಿ ಪರವಾಗಿ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಶ್ರೀನಿಧಿ ಕಾಮತ್ ಮಾಲೀಕರು ಕಾಮತ್ ಹೋಟೆಲ್ ವಿಜಯಪುರ/ ಇಲಕಲ್ಲ/ಹುಬ್ಬಳ್ಳಿ ಹಾಗೂ ಬಾಗಲಕೋಟೆ ನಗರದ ಮ್ಯಾನೇಜ್ಮೆಂಟ್ ವತಿಯಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮೆಲ್ಲ ಗ್ರಾಹಕರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀ ಪರಮೇಶ್ವರ ನಾಯಕ ಬಾಗಲಕೋಟೆಯ ಕಾಮತ್ ಹೋಟೆಲ್ ಮ್ಯಾನೇಜರ್ ಹಾಗೂ ಎಲ್ಲಾ ಸಿಬ್ಬಂದಿಗಳ ಪರವಾಗಿ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ಗ್ರಾಹಕರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಬಾಗಲಕೋಟೆ ನಗರದಲ್ಲಿ ಸ್ವಚ್ಚ ಹಾಗೂ …

Read More »

ಶ್ರೀ ಶಾಖಾಹಾರಿ ನೇಕಾರ ಸಹಕಾರಿ ಸಂಘ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ / ನೇಕಾರ ಬಾಂಧವರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಶ್ರೀ ಶಾಖಾಹಾರಿ ನೇಕಾರ ಸಹಕಾರಿ ನಿ, ಸಂಘ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಸಮಸ್ತ ನಾಡಿನ ಜನತೆ ಹಾಗೂ ಗಜಾನನ ಸಂಘದವರಲ್ಲಿ ವಿನಂತಿಸುವುದೆನಂದರೆ ಪರಿಸರ ಸ್ನೇಹಿ ಗಣಪಗಳನ್ನು ಇರಿಸಿ ,ಜಲ ಮಾಲಿನ್ಯವನ್ನು ತಡೆಯಬೇಕು, ಅತಿ ಹೆಚ್ಚು ಪಟಾಕಿ,ಸಿಡಿಮದ್ದು್ಗಳನ್ನು ಹಚ್ಚಿ ವಾಯು ಮಾಲಿನ್ಯ ಮಾಡಬಾರದು, ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಪಟಾಕಿ ಸಿಡಿಮದ್ದು ಕೊಡಬಾರದು …

Read More »