Breaking News

Recent Posts

ಸುಕ್ಷೇತ್ರ ಆಸಂಗಿ ಗ್ರಾಮದಲ್ಲಿ ಇಂದು ಸಣ್ಣ ಜಾತ್ರಾ ಮಹೋತ್ಸಕ್ಕೆ ಹರಿದು ಬಂದ ಜನಸಾಗರ

ಗುಳೇದಗುಡ್ಡ : ಸಮಿಪದ ಸು ಕ್ಷೇತ್ರ ಆಸಂಗಿ ಗ್ರಾಮದ ಪ್ರಸಿದ್ಧ ಶ್ರೀ ಮಾರುತೇಶ್ವರ ದೇವಸ್ಥಾನದ ಸಣ್ಣ ಜಾತ್ರೆ ಇಂದು ಅದ್ದೂರಿಯಾಗಿ ನೆರವೇರಿತು . ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದ ಸುತ್ತ ಹಳ್ಳಿಗಳಾದ ಕೊಟ್ನಳ್ಳಿ, ಕಟೀಗಿನಳ್ಳಿ. ಲಾಯಿದಗುಂದಿ,ನಿಂಬಲಗುಂದಿ,ಪಾದನಕಟ್ಟಿ,ಅಲ್ಲೂರು,ಹಳದೂರು, ಬೂದನಗಡ, ಸೇರಿದಂತೆ ಎಲ್ಲಾ ಗ್ರಾಮದ ಗುರು ಹಿರಿಯರು ಸೇರಿ ಇಂದು ವಾರದಿಂದ ನಿರಂತರ ಆಸಂಗೇಶ್ವರನಿಗೆ ( ಮಾರುತಿ) ಜಲಾಭಿಶೇಖ ಮಾಡಿ ನಿನ್ನೆ ರಾತ್ರಿ ಇಡಿ ಸುಮಾರು ೧೫ ಕ್ಕೂ ಹೆಚ್ಚು …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಸುಭಾಷ್ ತಾಳಿಕೋಟಿ

ಶ್ರೀ ಸುಭಾಷ್ ತಾಳಿಕೋಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಇದೆ ತಿಂಗಳು ೧೯/೨೦ ರಂದು ಗಣೇಶನನ್ನು ಪ್ರತಿಷ್ಠಾನೆ ಮಾಡುವ ಸಾರ್ವಜನಿಕರು ಪರಿಸರ ಸ್ನೇಹಿ ಗಣಪಗಳನ್ನು ಕುಡಿಸಲು ವಿನಂತಿಸುತ್ತೇನೆ. ಸಾರ್ವಜನಿಕರಲ್ಲಿ ನಾನು ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ ಮಣ್ಣಿನ ಗಣಪತಿ ಕುಡಿಸಬೇಕು ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಫಟಾಕಿ, ಸಿಡಿಮದ್ದು …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಸಂಗಣ್ಣ ಹಂಡಿ

ಸನ್ಮಾನ್ಯ ಶ್ರೀ ಸಂಗಣ್ಣ ಎಸ್ ಹಂಡಿ KMF ಹಾಲು ಒಕ್ಕೂಟದ ಅವಳಿ ಜಿಲ್ಲೆಗಳ ವಿಜಯಪುರ / ಬಾಗಲಕೋಟೆ ಮಾಜಿ ಅಧ್ಯಕ್ಷರು / ಹಾಲಿ ಸದಸ್ಯರು ಇವರಿಂದ ನಾಡಿನ ಸಮಸ್ತ ರೈತ ಬಾಂದವರಿಗೆ ಗೌರಿ ಗಣೇಶ ಹಬ್ಬ ದ ಹಾರ್ದಿಕ ಶುಭಾಶಯಗಳು. ಸಾರ್ವಜನಿಕರಲ್ಲಿ ನಾನು ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ ಮಣ್ಣಿನ ಗಣಪತಿ ಕುಡಿಸಬೇಕು ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಫಟಾಕಿ, ಸಿಡಿಮದ್ದು ಕೊಡಬಾರದು, …

Read More »