Breaking News

Recent Posts

ಕಮತಗಿಯ ಶ್ರೀ ಕಾಳಿದಾಸ ಪ,ಸ, ಸಂಘದ ಪ್ರಧಾನ ಕಛೇರಿ ಅನಾವರಣ ಗೊಳಿಸಿದ ಸಹಕಾರಿ ಸಚಿವ ಕೆ ಎನ್ ರಾಜಣ್ಣ

ಕಮತಗಿ :ಅಂತ್ಯಹ ಕಡಿಮೆ ಅವದಿಯಲ್ಲಿ ಇಷ್ಟೊಂದು ದೊಡ್ಡ ಸಾಧನೆ ಮಾಡಿದ್ದು ಶ್ಲಾಘನೀಯ , ಒಂದು ಸಹಕಾರಿ ಸಂಘವನ್ನ ಪ್ರಾರಂಭ ಮಾಡುವುದು ಬಹಳ ಸುಲಭ ಆದರೆ ಅದನ್ನು ಉಳಿಸಿ ಬೆಳೆಸುವುದು ಬಹಳ ಕಷ್ಟ ಇಂತಹ ಸಂದರ್ಭದಲ್ಲಿ ಇಂತಹ ಹಿಂದುಳಿದ ಸಣ್ಣ ಗ್ರಾಮದಲ್ಲಿ ಈ ಸಂಘವನ್ನು ಕಟ್ಟಿ ಇಷ್ಟು ಎತ್ತರಕ್ಕೆ ಬೆಳೆಸಿ ನನ್ನನ್ನು ಕರೆದು ಉದ್ಘಾಟನೆ ಮಾಡಿಸಿ ಈ ಸುಂದರ ಕ್ಷಣಕ್ಕೆ ನಾನು ಕೂಡ ಕಾರಣ ಆಗಿದ್ದು ತುಂಬಾ ಖುಷಿ ಕೊಟ್ಟಿದೆ, ಈ …

Read More »

ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ‘ಪೆದ್ದುTV ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯ

ಪೆದ್ದು ನಾರಾಯಣ’ ಮೊದಲ ಹಂತ ಮುಕ್ತಾಯ! ಬೆಂಗಳೂರು: ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ಭೀಮಾರೆಡ್ಡಿ ನಿರ್ಮಾಣದ, ‘ಪೆದ್ದು ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯಗೊಂಡಿದ್ದು , ಸದ್ಯ ಹಾಡುಗಳಿಗೆ ರಾಗಸಂಯೋಜನೆ ಕಾರ್ಯ ಕೈಗೊಂಡಿದ್ದಾರೆ.ಮೊದಲಬಾರಿಗೆ ನಾಯಕನಾಗಿ ಅಭಿನವ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮಿಲನ ರಮೇಶ, ಕೀರ್ತಿರಾಜ್, ಶೋಭರಾಜ್ , ಕಮಲ, ರಮೇಶ್ ಭಟ್ , ಅರುಣ, ಬಾಲರಾಜ್ ಮೊದಲಾದವರು ನಟಿಸುತ್ತಿದ್ದಾರೆ. ಮುಗ್ದ ಯುವಕ ವಿದ್ಯಾವಂತ ಹುಡುಗಿಯ ಪ್ರೀತಿಯ ಬಲೆಯಲ್ಲಿ …

Read More »

ಕರ್ನಾಟಕ ಪತ್ರಕರ್ತರ ಸಂಘ ಪತ್ರಕರ್ತರಿಗಾಗಿ ರಾಜ್ಯದಲ್ಲಿಯೇ ಉತ್ತಮ ಕೆಲಸ ಮಾಡುತ್ತಿದೆ ಶಾಸಕ ಎಚ್ ವೈ ಮೇಟಿ

                                                      ಬಾಗಿಲಕೋಟೆ -ಜು.30- ಕರ್ನಾಟಕ ಪತ್ರಕರ್ತರ ಸಂಘವು ಇಂದು ಬಾಗಲಕೋಟೆಯ ನಗರದ ಅಕ್ಷಯ್ ಇಂಟರ್ನ್ಯಾಷನಲ್ ಹೋಟೆಲ್ ನಲ್ಲಿ ಪತ್ರಿಕಾ ದಿನಾಚರಣೆ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿತ್ತು   ಸಭೆಯ ದಿವ್ಯ ಸಾನಿಧ್ಯವನ್ನ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಪೋಜ್ಯ ಶ್ರೀ ಅಲ್ಲಮಪ್ರಭು ಸ್ವಾಮಿಗಳು ವಹಿಸಿದ್ದರು.  ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಎಚ್ ವೈ ಮೇಟಿಯವರು ಆಗಮಿಸಿ ಸಮಾರಂಭವನ್ನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಪತ್ರಿಕೆ ನಡೆಸುವುದು ತುಂಬಾ ಕಷ್ಟ, ಪತ್ರಕರ್ತರ …

Read More »