Breaking News

Recent Posts

ಹುಬ್ಬಳ್ಳಿಯ ಹಿರಿಯ ಸಾಹಿತಿ ದಂಡೆ ದಂಪತಿಗಳಿಗೆ “ಸಂಗಮ ಸಿರಿ ‘ ಪ್ರಶಸ್ತಿ ಪ್ರಧಾನ

ಹುಬ್ಬಳ್ಳಿ : ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ರಚನೆಗೊಂಡಿದ್ದು ಇದರಡಿ ವಚನಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ‘ಸಂಗಮ ಸಿರಿ’ ಪ್ರಶಸ್ತಿ ಹಾಗೂ ೧೦ ಸಾವಿರ ರೂ.ನಗದು ಹಾಗೂ ಫಲಕವನ್ನೊಳಗೊಂಡ ಪ್ರಶಸ್ತಿ ಈ ವರ್ಷದಿಂದ ನೀಡಲಾಗುತ್ತಿದೆ.‘ಸಂಗಮ ಸಿರಿ’ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ವೀರಣ್ಣ ದಂಡೆ ಹಾಗೂ ಡಾ. ಜಯಶ್ರೀ ದಂಡೆ ದಂಪತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ …

Read More »

ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದಿಂದ ಕುಮಾರಿ ಸೃಷ್ಟಿ ಪ್ರಕಾಶ ರಾಮದುರ್ಗ ಇವರಿಗೆ ಗೌರವ ಸನ್ಮಾನ

ಅಮೀನಗಡ : ಸಮೀಪದ ಸೂಳೇಭಾವಿ ಗ್ರಾಮದಲ್ಲಿ ಇಂದು ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದ ಜನರಲ್ ಬಾಡಿ ಮೀಟಿಂಗ್ ನಲ್ಲಿ ನೂತ‌ನ ಇಲಕಲ್ಲ ತಾಲೂಕಿನ ಸ್ಪಂಧನಾ ಪಿ,ಯು ಕಾಲೇಜು ನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ಪ್ರತಿಶತ ೭೧ ‘/. ಫಲಿತಾಂಶ ಪಡೆದ ಕುಮಾರಿ ಸೃಷ್ಟಿ ಪ್ರಕಾಶ ರಾಮದುರ್ಗ ಇವಳಿಗೆ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಆರ್ ,ಪಿ,ಕಲಬುರ್ಗಿ ಹಾಗೂ ಮಾಜಿ ಶಾಸಕರಾದ ಶ್ರೀಎಸ್ ,ಜಿ,ನಂಜಯ್ಯನಮಠ,ಶ್ರೀ ಕೃಷ್ಣಾ ರಾಮದುರ್ಗ, …

Read More »