Breaking News

Recent Posts

ಗೋವಾದ ಮುರಳಿ ಮೋಹನ್ ಶಟ್ಟಿ ಅವರಿಗೆ ರಾಷ್ಟ್ರೀಯ ಸಮಾಜ ಸೇವಾರತ್ನ ಪ್ರಶಸ್ತಿ ಪ್ರಧಾನ

ರಾಷ್ಟ್ರೀಯ ಸಮಾಜ ಸೇವಾರತ್ನ ಪ್ರಶಸ್ತಿ ಪ್ರಾದಾನ ಮಾಡುತ್ತಿರುವ ಅವರ ಗುರುಗಳಾದ ಏಕನಾಥ ಭಾವೆಕರ ,ಹಾಗೂ ಬಸವರಾಜ್ ಇಂಗಳಳ್ಳಿ, ವೈ,ಜಿ,ಬ್ಯಾಡಗಿ, ಗೋವಾ : ಇಂದು ಗೋವಾದ ಕಲ್ಲಂಗುಟ್ ಬಿಚ್ ನಲ್ಲಿ ಬೃಹತ್ ಹೋಟೆಲ್ ಉಧ್ಯಮಿದಾರರಾದ ಶ್ರೀ ಮುರಳಿ ಮೋಹನ್ ಶಟ್ಟಿ ಅವರಿಗೆ Indian Journalist Union Dehali ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು BB News ಚಾನಲ್ ಸಹಯೋಗದೊಂದಿಗೆ ಇಂದು ” ಸಮಾಜ ಸೇವಾರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಇಂದು …

Read More »

ಮಹಾನ್ ಸಂತ ಸೇವಾಲಾಲ್ ಅವರ ೨೮೪ ನೇ ಜಯಂತೋತ್ಸವ ಆಚರಣೆ

ಅಮೀನಗಡ ಬಂಜಾರಾ ಸಮಾಜದಲ್ಲಿ ಸಂತ ಶ್ರೀ ಸೇವಾಲಾಲರ ೨೮೪ ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ಯೋಗೇಶ ಲಮಾಣಿ ಮಾತನಾಡಿ ‘ ಪ್ರಕೃತಿಯೇ ದೇವರೆಂದು ಸಾರಿದ ಮಹಾನ್ ಸಂತ ಸೇವಾಲಾಲರು. ಎಂದು ಅಭಿಪ್ರಾಯ ಪಟ್ಟರು‌.ಸಕಲ ಮಾನವರಿಗೂ ಜೀವಜಂತುಗಳಿಗೂ ಒಳಿತು ಬಯಸಿ ಸನ್ಮಾರ್ಗದಲ್ಲಿ ನಡೆಯಬೇಕು‌.ಎಂಬ ಸಂದೇಶ ಸಾರಿದ ಮಹಾನ್ ದಾರ್ಶನಿಕರು ಎಂದು ಅವರ ತತ್ವ ಸಿದ್ದಾಂತಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಿಕ್ಷಕ ಎಲ್ ಎನ್ ಲಮಾಣಿ ಮಾತನಾಡಿ …

Read More »

ನಾಳೆ ಸೂಳೇಭಾವಿ ಗ್ರಾಮದಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಾಳೆ ಶ್ರೀ ಕಾಳಿಕಾದೇವಿ ಕಲ್ಯಾಣ ಮಂಟಪದಲ್ಲಿ ೧೯೯೨ ರ ಬ್ಯಾಚ್ ಹಾಗೂ SSLC ೨೦೦೧ ಹಾಗೂ ೨೦೦೨ ರ ಬ್ಯಾಚ್ ಎಲ್ಲಾ ವಿಧ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸೇರಿ ೨೦ ವರ್ಷಗಳ ನಂತರ ಈ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸೂಳೇಭಾವಿಯ ಎಲ್ಲಾ ಸರಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳ ಎಲ್ಲಾ ವಿಧ್ಯಾರ್ಥಿಗಳು ಸೇರಿದಂತೆ ತಳ್ಳಿಕೇರಿ, ಗೂರ್ಜನಾಳ, ಶಾಲೆಗಳ ಶಿಕ್ಷಕರು …

Read More »