Breaking News

Recent Posts

ಕರ್ನಾಟಕ ಪ್ರದೇಶ ಕುರುಬರ ಸಂಘ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ

ಬಾಗಲಕೋಟೆ : ಕರ್ನಾಟಕ ಪ್ರದೇಶ ಕುರುಬರ ಸಂಘ ಮಹಿಳಾ ಘಟಕವನ್ನು ಸಂಘಟನಾ ಸಭೆಯು ಇಂದು ಬಾಗಲಕೋಟೆ ನಗರದ ಶ್ರೀ ಭರಮೇಶ್ವರ ದೇವಸ್ಥಾನದಲ್ಲಿ ಯಶಸ್ವಿಯಾಗಿ ನಡೆಯಿತು.ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಪ್ರಭಾವತಿ ಕೆ ಆರ್ ರವರ ಅಧ್ಯಕ್ಷತೆಯಲ್ಲಿ ಬಾಗಲಕೋಟೆ ಜಿಲ್ಲೆಯ ಸಿದ್ದಮ್ಮ ಪಾಟೀಲ್, ಕಲಾವತಿ ಆರ್ ಕಾಮತ್, ಕಸ್ತೂರಿ ಲಯದಗುಂದಿ , ಕಮಲಾಕ್ಷಮ್ಮ ಎಚ್ ಗೌಡರ , ಸವಿತ ಪರಶುರಾಮ್ ಅಮರಗೊಂಡ, ಲಕ್ಷ್ಮಿಭಾಯಿ ಪಾಟೀಲ್, ಕಸ್ತೂರಿ ಹೆರಕಲ್ ರನ್ನು ಪದಾಧಿಕಾರಿಗಳಾಗಿ ನೇಮಕ …

Read More »

AICC ಕಾರ್ಯದರ್ಶಿಯಾಗಿ ಡಾ: ಆರತಿ ಕೃಷ್ಣ ಆಯ್ಕೆ

ನವದೆಹಲಿ: ಅನಿವಾಸಿ ಭಾರತೀಯ ನಿಕಟಪೂರ್ವ ಕರ್ನಾಟಕ ಸರ್ಕಾರದ (ಎನ್ಆರ್ಐ ಫೋರಂ) ಉಪಾಧ್ಯಕ್ಷೆಯದ ಡಾಕ್ಟರ್ ಆರತಿಕೃಷ್ಣ ರವರನ್ನು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಇಂದು ಆದೇಶ ಹೊರಡಿಸಿದ್ದಾರೆ.ಅನಿವಾಸಿ ಭಾರತೀಯ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಈಗಿಂದಲೇ ಜಾರಿಯಾಗುವಂತೆ ಪತ್ರ ಹೊರಡಿಸಿದ್ದಾರೆ . ಬೆಂಗಳೂರಿನ United News Channel CEO ಶೇಖಬ್ ಅವರು ಸೇರಿದಂತೆ ಅನೇಕ KPCC ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ,

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ ಶಶಿಕಾಂತ H ಪಾಟೀಲ

ಹುನಗುಂದ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಗರದ ಪ್ರತಿಷ್ಠಿತ ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕಿನ ಅಧ್ಯಕ್ಷರು/ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು, ಆದ ಸನ್ಮಾನ್ಯೆ ಶ್ರೀ ಶಶಿಕಾಂತ ಎಚ್ ಪಾಟೀಲ ,ಹಾಗೂ ಎಲ್ಲಾ ನಿರ್ದೇಶಕರ ಪರವಾಗಿ ನಮ್ಮೆಲ್ಲ ಬ್ಯಾಂಕ್ ಸಿಬ್ಬಂದಿ ಹಾಗೂ ಶೇರುದಾರರಿಗೆ,ಹಾಗೂ ನಾಡಿನ ಜನತೆಗೆ ಹೊಸ ವರ್ಷದ ಮತ್ತು ಈ ಮಕರ ಸಂಕ್ರಾಂತಿ ಹಬ್ಹದ ಹಾರ್ದಿಕ ಶುಭಾಶಯಗಳು, ಯಾವತ್ತು ಇಂದಿನ ಯುವಕರಿಗೆ ಹಾಗೂ ಎಲ್ಲ ಜನತೆಗೆ …

Read More »