Breaking News

Recent Posts

ಉತ್ತಮ ಕಾನೂನು ಸೇವೆಗಾಗಿ ತಾಲೂಕು ಪ್ರಶಸ್ತಿ ಪಡೆದ ಪಟ್ಟದಕಲ್ಲ ಅವರಿಗೆ ಸಮಾಜದಿಂದ ಅಭಿನಂದನೆ

ಅಮೀನಗಡ : ಅಮೀನಗಡ ನಗರದ ಪಂಜಮಸಾಲಿ ಸಮಾಜದದಿಂದ ನಗರದ ನ್ಯಾಯವಾದಿ ಶ್ರೀ ಆರ್,ಎಸ್,ಪಟ್ಟದಕಲ್ಲ ಅವರಿಗೆ ಕಳೆದ ವಾರ ರಾಣಿ ಚನ್ಮಮ ಜಯಂತಿಯನ್ನು ತಾಲೂಕು ಆಡಳಿತ ಮಂಡಳಿ ನಡೆಸಿತ್ತು ಇದರಲ್ಲಿ ತಾಕೂಕು ಉತ್ತಮ ಕಾನೂನು ಸೇವೆಗಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದಿಂದ ಶ್ರೀ ಆರ್,ಎಸ್,ಪಟ್ಟದಕಲ್ಲ ಅವರಿಗೆ ತಾಲೂಕು ಪ್ರಶಸ್ತಿ ನೀಡಿ ಗೌರವಿಸಿತ್ತು ,ಇಂದು ಪಂಚಮಸಾಲಿ ಸಮಾಜದ ಪ್ರಮುಖರಾದ ಶ್ರೀ ಅಶೋಕ ಚಿಕ್ಕಗಡೆ,ಶ್ರೀ ಎನ್,ಎಲ್ ಭದ್ರಶಟ್ಟಿ,ಶ್ರೀ ಬಿ,ಜಿ ಮೂಲಿಮನಿ,ಶ್ರೀ ಸಿದ್ದಣ್ಣ ರಾಂಪೂರ,ಶ್ರೀ ಸಿ,ಎಅ್,ತೋಪಲಕಟ್ಟಿ,ಶ್ರೀ …

Read More »

ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ

ಧಾರವಾಡ : ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ ಸದಾ ಕ್ರಿಯಾಶೀಲ ಉತ್ತರ ಕರ್ನಾಟಕದ ನಿರ್ದೇಶಕರು. ಈಗಾಗಲೇ ಮೂರು ಚಲನಚಿತ್ರಗಳನ್ನು ,ಕೆಲವು …

Read More »

ಸೂಳೇಭಾವಿ ಗ್ರಾಮದಿಂದ ಶ್ರೀಮತಿ ಶಾಂತವ್ವ ಭಜಂತ್ರಿ ಕಾಣೆ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಿಂದ ಶ್ರೀಮತಿ ಶಾಂತವ್ವ ತಿಪ್ಪಣ್ಣ ಭಜಂತ್ರಿ ಉಫ್೯ ಸಂಗಮದ ಇವರು ದಿನಾಂಕ ೧೫/೧೧/೨೦೨೨ ರ ಮಂಗಳವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಮನೆಯಿಂದ ಹೋದವರು ವಾಪಾಸ್ ಬಂದಿರುವುದಿಲ್ಲ ಇವರು ಮೂಲ ಸ್ಥಳ ಹುನಗುಂದ ತಾಲೂಕಿನ ಸುಕ್ಷೇತ್ರ ಕೂಡಲ ಸಂಗಮ ಇದ್ದು ಇತ್ತೀಚೆಗೆ ಸೂಳೇಭಾವಿ ಗ್ರಾಮದಲ್ಲಿ ಮಗ ನೊಂದಿಗೆ ವಾಸ ಮಾಡಿದ್ದರು ಇವರನ್ನು ಯಾರಾದರೂ ನೋಡಿದ್ದಲ್ಲಿ ಈ ಕೇಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ …

Read More »