Breaking News

Recent Posts

ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ PKPS ಕಬ್ಬರಗಿ ಅಧ್ಯಕ್ಷರು/ ಕಾರ್ಯದರ್ಶಿಗಳು

ಶ್ರೀ ಸಂಗಮೇಶ ಚಂದಪ್ಪ ಗುರಿಕಾರ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಬ್ಬರಗಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಸಂಘದ ಗೌರವಾನ್ವಿತ ಸದಸ್ಯರಿಗೆ ,ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀ ಜಗದೀಶ ಭ ರಾಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಬ್ಬರಗಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಸಂಘದ ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು ಮತ್ತು ಎಲ್ಲಾ …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಮುಖ್ಯ ಕಾರ್ಯನಿರ್ವಾಹಕ ಶ್ರೀ ಮುತ್ತಣ್ಣ ಗುರಪ್ಪ ಕರಪಡಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಟಾಪೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನಾಡಿನ ಜನತೆಗೆ ಹಾಗೂ ಸಂಘದ ಗೌರವಾನ್ವಿತ ಸದಸ್ಯರಿಗೆ,ಹಾಗೂ ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು ಹಾಗೂ ಎಲ್ಲ ಜನತೆ ಪರಿಸರ ಸ್ನೇಹಿ ಗಣಪನನ್ನು ಸ್ಥಾಪಿಸಿ ಪರಿಸರ ಕಾಪಾಡಬೇಕು ಮಕ್ಕಳು ಪಟಾಕೆ ಹಚ್ಚುವಾಗ ಗಮನ ಹರಿಸಬೇಕೆಂದು ವಿನಂತಿಸುತ್ತೇನೆ.

Read More »

ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಶೇಖಪ್ಪ ಫ ಕಾತ್ರಾಳ ,ಕಟಾಪೂರ PKPS

        ಶ್ರೀ ಶೇಖಪ್ಪ ಫ ಕಾತ್ರಾಳ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟಾಪೂರ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಸಂಘದ ಗೌರವಾನ್ವಿತ ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಸಿದ್ದಿ ವಿನಾಯಕನ ಆರ್ಶಿವಾದ ಸದಾ ಎಲ್ಲರ ಮೇಲೆ ಇರಲಿ ಈ ಗೌರಿ-ಗಣೇಶನ ಹಬ್ಬವನ್ನು ಆಚರಿಸುವ ಮುನ್ನ ಪರಿಸರ ಸ್ನೇಹಿ ಗಣಪತಿ ಇರಿಸಬೇಕು. ಮಕ್ಕಳ ಬಗ್ಗೆ ಪಾಲಕರು ಪಟಾಕೆಗಳನ್ನು ಹಚ್ಚುವ ಮುನ್ನ …

Read More »