Breaking News

Recent Posts

ಶ್ರೀ ಗಾಯತ್ರಿ ಪತ್ತಿನ ಸ,ಸಂಘದಿಂದ ೧ ಲಕ್ಷ ರೂಪಾಯಿ ಮೌಲ್ಯದ ಸಿಸಿ ಕ್ಯಾಮರ ಕೊಡುಗೆ

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಇತ್ತಿಚ್ಚಿಗೆ ಉದ್ಘಾಟನೆಗೊಂಡ ಪ್ರತಿಷ್ಟಿತ ಶ್ರೀ ಗಾಯತ್ರಿ ಪತ್ತಿನ ಸಹಕಾರಿ ಸಂಘವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದರು. ಆ ಸಂದರ್ಭದಲ್ಲಿ ಸಾವಿರಾರು ಜನ ಸಂಘದ ಶೇರುದಾರರು ಹಾಗೂ ಹತ್ತಾರು ಶಾಖೆಯ ನಿರ್ದೇಶಕರು ರಾಜಕಾರಣಿಗಳು, ಗ್ರಾಮಸ್ಥರು, ಸೇರಿದ ಸಂದರ್ಭದಲ್ಲಿ ಅಮೀನಗಡ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಸಿಬ್ಬಂದಿ ವರ್ಗ ಉತ್ತಮ ಕಾನೂನು ಸೇವೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಿ …

Read More »

ಉತ್ತಮ ಕಾನೂನು ಸೇವೆಗಾಗಿ ತಾಲೂಕು ಪ್ರಶಸ್ತಿ ಪಡೆದ ಪಟ್ಟದಕಲ್ಲ ಅವರಿಗೆ ಸಮಾಜದಿಂದ ಅಭಿನಂದನೆ

ಅಮೀನಗಡ : ಅಮೀನಗಡ ನಗರದ ಪಂಜಮಸಾಲಿ ಸಮಾಜದದಿಂದ ನಗರದ ನ್ಯಾಯವಾದಿ ಶ್ರೀ ಆರ್,ಎಸ್,ಪಟ್ಟದಕಲ್ಲ ಅವರಿಗೆ ಕಳೆದ ವಾರ ರಾಣಿ ಚನ್ಮಮ ಜಯಂತಿಯನ್ನು ತಾಲೂಕು ಆಡಳಿತ ಮಂಡಳಿ ನಡೆಸಿತ್ತು ಇದರಲ್ಲಿ ತಾಕೂಕು ಉತ್ತಮ ಕಾನೂನು ಸೇವೆಗಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದಿಂದ ಶ್ರೀ ಆರ್,ಎಸ್,ಪಟ್ಟದಕಲ್ಲ ಅವರಿಗೆ ತಾಲೂಕು ಪ್ರಶಸ್ತಿ ನೀಡಿ ಗೌರವಿಸಿತ್ತು ,ಇಂದು ಪಂಚಮಸಾಲಿ ಸಮಾಜದ ಪ್ರಮುಖರಾದ ಶ್ರೀ ಅಶೋಕ ಚಿಕ್ಕಗಡೆ,ಶ್ರೀ ಎನ್,ಎಲ್ ಭದ್ರಶಟ್ಟಿ,ಶ್ರೀ ಬಿ,ಜಿ ಮೂಲಿಮನಿ,ಶ್ರೀ ಸಿದ್ದಣ್ಣ ರಾಂಪೂರ,ಶ್ರೀ ಸಿ,ಎಅ್,ತೋಪಲಕಟ್ಟಿ,ಶ್ರೀ …

Read More »

ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ

ಧಾರವಾಡ : ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ ಸದಾ ಕ್ರಿಯಾಶೀಲ ಉತ್ತರ ಕರ್ನಾಟಕದ ನಿರ್ದೇಶಕರು. ಈಗಾಗಲೇ ಮೂರು ಚಲನಚಿತ್ರಗಳನ್ನು ,ಕೆಲವು …

Read More »