Breaking News

Recent Posts

ನಾಳೆ ಶೂಲೇಶ್ವರ ಶಿವಾಲಯದಲ್ಲಿ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ

ಶೂಲೇಶ್ವರ ಸೇವಾ ಸಮಿತಿ ಅಧ್ಯಕ್ಷ ದೇವರಾಜ್ ಕಮತಗಿ ಹಾಗೂ ಉಪಾಧ್ಯಕ್ಷ ನಾಗೇಶ ಗಂಜಿಹಾಳ ,ಹಾಗೂ ಕಾರ್ಯದರ್ಶಿ ಡಿ,ಬಿ,ವಿಜಯಶಂಕರ್ರ್ ಅರ್ಚಕರಾದ ಮಹಾಂತಂಯ್ಯ ಹಿರೇಮಠ , ಸದಸ್ಮರಾದ ಮಾನು ಹೊಸಮನಿ,ನೀಲಪ್ಪ ಪೂಜಾರ, ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿ ಇದ್ದರು. ಗ್ರಾಮದ ಪುರಾತನ ಶ್ರೀ ಶೂಲೇಶ್ವರ ಶಿವನ ಮೂರ್ತಿಯ ಅಲಂಕಾರ ಅಮೀನಗಡ : ಸೂಳೇಭಾವಿಪುರಾತನ ತಿಹಾಸಿಕ ಶೂಲೇಶ್ವರ ಶಿವ ದೇವಾಲಯದಲ್ಲಿ ನಾಳೆ ಕಾರ್ತಿಕೋತ್ಸವಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ 8 ನೇ ಶತಮಾನದಲ್ಲಿ ನಿರ್ಮಾಣಗೊಂಡ ಪುರಾತನ …

Read More »

ಅಮೀನಗಡ ಗೃಹರಕ್ಷದಳ ಸಿಬ್ಬಂದಿಯಿಂದ ರಾಷ್ಟ್ರೀಯ ಏಕತಾ ಪ್ರತಿಜ್ಞಾ ದಿನ ಆಚರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಗೃಹರಕ್ಷಕದಳ ಸಿಬ್ಬಂದಿ ಇಂದ ಇಂದು ರಾಷ್ಟ್ರೀಯ ಏಖತಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಎಲ್ಲಾ ಸಿಬ್ಬಂದಿ ಪ್ರತಿಜ್ಞೆ ಮಾಡುವ ಮೂಲಕ ಏಖತಾ ಐಕ್ಯತೆ ಸಂದೇಶವನ್ನು ಸಾಮೂಹಿಕವಾಗಿ ಈ ಕೇಳಗಿನ ಸಂದೇಶ. ಪ್ರತಿಜ್ಞೆ ಮಾಡುವ ಮೂಲಕ ಐಕ್ಯತೆ ಸಾರಿದರು. ಈ ಸಂದರ್ಭದಲ್ಲಿ ಅಮೀನಗಡ ನಗರ ಘಟಕದ ಪ್ರಭಾರಿ ಘಟಕಾಧಿಕಾರಿ ಶ್ರೀ ವಾಯ್,ಬಿ,ಭಜಂತ್ರಿ ಮತ್ತು ಬಸವರಾಜ್ ಕಡೆಮನಿ ರಾಘು ಹಡಪದ ಬಸರು ಕೂಡ ಬಸವರಾಜ. ಬಸರಕೋಡ …

Read More »

ಜಗತ್ತಿಗೆ ಕಾನೂನು ಅರಿವು ನೀಡಿದ ಮೊಟ್ಟ ಮೊದಲ ದೇಶ ಇಂಗ್ಲೆಂಡ್! ರಮ್ಮಜಾನ್ ನದಾಫ್

ಭಾರತ ದೇಶದ ಕಾನೂನನ್ನು ನಾವು ಗೌರವಿಸಬೇಕು ನ್ಯಾಯವಾದಿ ರಮಜಾನ್ ನದಾಫ್ ಅಮೀನಗಡ : ಈ ದೇಶದ ಕಾನೂನನ್ನು ನಾವು ಏನೂ ಎಂಬುದನ್ನು ಮೊದಕು ನಾವು ಅರ್ಥ ಮಾಡಿಕೊಳ್ಳಬೇಕು ಈ ಸಮಾಜದಲ್ಲಿ ಯಾರೂ ದೇಶ ವಿರೋಧಿ ಹಾಗೂ ಸಮಾಜ ವಿರೋದಿ ಸಂದೇಶಗಳನ್ನು ಜಾಲತಾನ ಮೂಲಕ ಹರಿಬಿಡೊದು ತಪ್ಪು ಭಾರತದ ನೆಲದಲ್ಲಿ ಅನೇಕ ಧರ್ಮದ ಅನೇಕ ರೀತಿಯ ಸಾಮಾನ್ಯ ಕಾನೂನುಗಳು ಇವೆ ಅವುಗಳ ಬಗ್ಗೆ ನಾವು ಮೊದಲು ತಿಳಿದುಕೊಂಡು ಉಲ್ಲಂಘನೆ ಮಾಡದಂತೆ ಈ …

Read More »