Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ನವರಾತ್ರಿ ಉತ್ಸವದ ದೇವಿ ಪುರಾಣ ಪ್ರವಚನಕ್ಕೆ ಚಾಲನೆ ನೀಡಿದ ಶಿವಾನಂದ ಭಜಂತ್ರಿ
ದೇವಿ ಪುರಾಣದ ಗ್ರಂಥಕ್ಕೆ ಪುಷ್ಪಗಳನ್ನು ಅರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಕೊರಮ ಸಮಾಜದಿಂದ ನವರಾತ್ರಿ ಉತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಘಟಸ್ಥಾಪನೆ ಮಾಟಿ ದೇವಿ ಪುರಾಣ ಪ್ರವಚನ ಹಚ್ಚಲಾಯಿತು. ಪ್ರವಚನದ ದೇವಿಪುರಾಣ ಗ್ರಂಥಕ್ಕೆ ಪುಪ್ಪಗಳನ್ನು ಅರ್ಪಣೆ ಮಾಡುವ ಮೂಲಕ ರಾಜ್ಯ AKMS ಅಧ್ಯಕ್ಷರಾದ ಶ್ರೀ ಶಿವಾನಂದ ಭಜಂತ್ರಿ ಅವರು ಉದ್ಘಾಟನೆ ಮಾಡಿ ಚಾಲನೆ ನೀಡಿದರು. …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


