Breaking News

Recent Posts

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಶಾಸಕರು & ರಾಜ್ಯ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ ಅವರು ಮಾತನಾಡಿ ಮಾಧ್ಯಮದಲ್ಲಿ ಸೇವೆ ಮಾಡುವಂತಹ ಪ್ರತಿಯೊಬ್ಬರು ಬಹಳ ವಾಸ್ತವಿಕ ಅಧ್ಯಯನ ಜೊತೆಗೆ ಸುಧೀರ್ಘವಾಗಿ ಓದುವ ಹವ್ಯಾಸ ಮಾಡಿಕೊಳ್ಳಬೇಕು. ಜೊತೆಗೆ ಪತ್ರಿಕೆಗಳನ್ನು ಸ್ವಂತ ಹಣದಿಂದ ಕೊಂಡು ಓದಬೇಕು, ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆ …

Read More »

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ  ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ: ಅಮೀನಗಡ ನಗರದ ಗೃಹ ರಕ್ಷಕ ದಳ ಘಟಕಾಧಿಕಾರಿ ಶ್ರೀ ಯಮನಪ್ಪ ಭೋಜಪ್ಪ ಭಜಂತ್ರಿ ಹಾಗೂ ಗೃಹ ರಕ್ಷಕ ದಳ ಸಿಬ್ಬಂದಿಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುನಗುಂದ ಡಿಪೂ ಘಟಕದ ವ್ಯವಸ್ಥಾಪಕಾರದ ಶ್ರೀ ಅರವಿಂದ ಭಜಂತ್ರಿ ಅವರಿಗೆ ಗೌರವ ಸನ್ಮಾನ ಮಾಡಿ ಅಭಿನಂದಿಸಿದರು. ಈ ತಿಂಗಳು ನೀರಂತರವಾಗಿ ಕಬ್ಬು ಬೆಳೆಗಾರ ಹೋರಾಟ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಕಡೆ ಬಂದುಬಸ್ತು ನೀಡುವ ಸಮಯದಲ್ಲಿ ನಮ್ಮ ಗೃಹ ರಕ್ಷಕದಳ ಸಿಬ್ಬಂದಿಗೆ …

Read More »

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಬಾಗಲಕೋಟೆಯ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರು ಸನ್ಮಾನ್ಯ ಶ್ರೀ ಎಚ್.ವಾಯ್. ಮೇಟಿ ಅವರು ವಯೋ ಸಹಜದಿಂದ ನಿಧನರಾಗಿರುತ್ತಾರೆ,ಎಂದು ಹೇಳಲು ವಿಶಾದ ವ್ಯಕ್ತಪಡಿಸುತ್ತೇನೆ. ಅವರು. ಅಪಾರ ಅಭಿಮಾನಿ ಬಳಗ , ಬಂಧು-ಬಳಗವನ್ನು ಅಗಲಿದ್ದಾರೆ. ಅವರು ಅತ್ಯಂತ ಹಿರಿಯ ರಾಜಕಾರಣಿಗಳಾಗಿದ್ದು ಸರಳ ಮತ್ತು ಸಜ್ಜನ ಸ್ವಭಾವದ ವ್ಯಕ್ತಿತ್ವ ಅವರದು‌ ಅನಾರೋಗ್ಯದ ನಿಮಿತ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು ಅವರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿ ಆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ …

Read More »