Breaking News

Recent Posts

ಅಮೀನಗಡ ನಗರದಲ್ಲಿ ಪುನೀತ್ ರಾಜಕುಮಾರ ಹುಟ್ಟು ಹಬ್ಬದ ಸಂಭ್ರಮ ಕೇಕ್ ಕತ್ತರಿಸಿ ಅಪ್ಪು ನೆನೆದ ಅಭಿಮಾನಿ ಬಳಗ

ಅಮೀನಗಡ : ಡಾ; ಪುನೀತ್ ರಾಜ್‍ಕುಮಾರ್ ಅವರು ತಮ್ಮ ಬದುಕಿನ ಉದ್ದಕ್ಕೂ ಎಲೆ ಮರೆಯ ಕಾಯಿಯಂತೆ ಜನ ಸೇವೆ ಮಾಡಿ ಇಂದು ತಮ್ಮ ನಟನೆ ಹಾಗೂ ನಡೆತೆ ಸದ್ಗುಣಗಳಿಂದ ಭಾರತದಲ್ಲಿ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಪವರ್ ಸ್ಟಾರ್ ಪುನೀತ್ ಅವರ 50 ನೇ ವರ್ಷದ ಈ ಹುಟ್ಟು ಹಬ್ಬ ಸಂಭ್ರಮದಲ್ಲಿ ಒಬ್ಬ ನಿಜವಾದ ಕರ್ನಾಟಕ ರತ್ನ ಅಷ್ಟೇ ಅಲ್ಲ ಭಾರತದ ರತ್ನವನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಅವರ ಅಪಾರಾವಾದ ಸಾಧನೆಯಲ್ಲಿ …

Read More »

ಇಂದು ತಮ್ಮನೆಪ್ಪ ಭಜಂತ್ರಿ ಅವರಿಗೆ ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಕಾವ್ಯ ಶ್ರೀ ಪ್ರಶಸ್ತಿ ಪ್ರಧಾನ

ಅಮೀನಗಡ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ರಾಮಯ್ಯಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ತಮ್ಮನೆಪ್ಪ ಬಸವರಾಜ ಭಜಂತ್ರಿ ಅವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ ಇವರು ಆಹ್ವಾನಿಸಿದ್ದ ಉತ್ತಮ ೧೫೦ ಕವಿತೆಗಳಲ್ಲಿ ಇವರ ಕವಿತೆ ಆಯ್ಕೆ ಮಾಡಲಾಗಿತ್ತು. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಈ ಪ್ರಶಸ್ತಿಯನ್ನು ಅತ್ಯಂತಹ ಗೌರವಯುತವಾಗಿ ಕೊಡಮಾಡಲಾಯಿತು. ಬಂದಂತಹ ಪ್ರಶಸ್ತಿ ಪುರಸ್ಕೃತರಿಗೆ …

Read More »