Breaking News

Recent Posts

ಸೂಳೇಭಾವಿ ಗ್ರಾಮದಲ್ಲಿ ಶ್ರೀ ದಯಾನಂದ ಗಜಾನನ ಯುವಕ ಮಂಡಳಿಯಿಂದ ಅದ್ದೂರಿ ಗಣೇಶ ಉತ್ಸವಕ್ಕೆ ತೆರೆ

ಅಮೀನಗಡ: ಹುನಗುಂದ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಇಂದು ದಯಾನಂದ ಗಜಾನನ ಯುವಕ ಮಂಡಳಿಯಿಂದ ಅದ್ದೂರಿ ಗಣೇಶ ಉತ್ಸವವನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು ಇಂದು ಎರಡನೇ ದಿನ ದಯಾನಂದ ನಗರದ ಎಲ್ಲಾ ಸಾರ್ವಜನಿಕರು ಹಿರಿಯರು ಅತೀ ಉತ್ಸಾಹದಿಂದ ಗಣೇಶೋತ್ಸವವನ್ನು ಪ್ರತಿಷ್ಠಾಪಿಸಿ ಸಾರ್ವಜನೊಕವಾಗಿ ಅದ್ದೂರಿ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿತ್ತು. ನೂರಾರು ಜನ ಸಾರ್ವಜನಿಕರು ಮಹಾಪ್ರಸಾದದಲ್ಲಿ ಪಾಲ್ಗೊಂಡು ಗಣೇಶನ ದರ್ಶನವನ್ನು ಪಡೆದುಕೊಂಡರು. ಸುಮಾರು 20 ವರ್ಷಗಳಿಂದ ದಯಾನಂದ ನಗರದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದಲ್ಲಿ ಗಣಪತಿಯನ್ನು ಇಡಲಾಗುತ್ತಿದೆ. ಅತೀ …

Read More »

ತವರಗೇರಾ ಗ್ರಾಮದಲ್ಲಿ ಶಿವಶರಣ ಶ್ರೀ ನೂಲಿ ಚಂದಯ್ಯನವರ ಗಜಾನನ ಯುವಕ ಮಂಡಳಿಯಿಂದ ಗಣೇಶ ಪ್ರತಿಷ್ಠಾನೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಗ್ರಾಮದಲ್ಲಿ ಕೊರಮ ಸಮಾಜದಿಂದ ಗಣಪತಿ ಪ್ರತಿಷ್ಠಾಪನೆ ದನ ಪ್ರಮುಖ ಬಿದಿಯಲ್ಲಿ ಮೇರವನಿಗೆ ಮಾಡುವ ಮೂಲಕ ಸಂಭ್ರಮದಿಂದ ತರಲಾಯಿತು. ತವರಗೇರಾ ಗ್ರಾಮದ ಶಿವಶರಣ ಶ್ರೀ ನೂಲಿ ಚಂದಯ್ಯನವರ ಗಜಾನನ ಯುವಕ ಮಂಡಳಿಯಿಂದ ಶ್ರೀ ದುರ್ಗಾದೇವಿ ದೇವಸ್ಥಾನದ ಮುಂದೆ ಈ ಗಣಪತಿಯನ್ನು ಕುಡಿಸಲಾಯಿತು. ಬಾಲ ಮುತೈದೇಯರಿಂದ ಆರತಿ ಇಡಿದು ಗಣಪತಿಯನ್ನು ಮೆರವಣಿಗೆ ಮೂಲಕ ಸ್ವಾಗತ ಮಾಡಲಾಯಿತು. ಗಣಪತಿಯನ್ನು ಕುಡಿಸಿದ ನಂತರ ಬಂದ ಎಲ್ಲಾ ಭಕ್ತರಿಗೆ ಮಹಾ …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ ಪಂ,ಅಧ್ಯಕ್ಷರು ಮತ್ತು ಸರ್ವ ಸದಸ್ಯರು

ಶ್ರೀಮತಿ ಸರೋಜಾ ಕನಕಪ್ಪ ವಡ್ಡರ ಅಧ್ಯಕ್ಷರು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀಮತಿ ಸವಿತಾ ಅಮಾರೇಶ ಘಂಟಿ ಉಪಾಧ್ಯಕ್ಷರು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರೀ ಎಮ್, ಎ ,ದಖನಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ …

Read More »