Breaking News

Recent Posts

ಹಲಗಲಿ ಗ್ರಾಮದ ಸವಿತಾ ಕಡಕೋಳ ಸ್ಟೇಟ್ ಲೆವೆಲ್ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

ಸವಿತಾ ಬಿರಪ್ಪ ಕಡಕೋಳ ಗ್ರಾಮ ಹಲಗಲಿ ತಾಲ್ಲೂಕು ಮುಧೋಳ ಜಿಲ್ಲಾ ಬಾಗಲಕೋಟೆ ಗುಲ್ಬರ್ಗ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ಸ್ಟೇಟ್ ಲೆವೆಲ್ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ, ಗ್ರಾಮದ ಕ್ರೀಡಾ ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳು ಅಭಿನಂದಿಸಿದ್ದಾರೆ‌ .

Read More »

ಹುಬ್ಬಳ್ಳಿಯ ಹಿರಿಯ ಸಾಹಿತಿ ದಂಡೆ ದಂಪತಿಗಳಿಗೆ “ಸಂಗಮ ಸಿರಿ ‘ ಪ್ರಶಸ್ತಿ ಪ್ರಧಾನ

ಹುಬ್ಬಳ್ಳಿ : ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ರಚನೆಗೊಂಡಿದ್ದು ಇದರಡಿ ವಚನಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ‘ಸಂಗಮ ಸಿರಿ’ ಪ್ರಶಸ್ತಿ ಹಾಗೂ ೧೦ ಸಾವಿರ ರೂ.ನಗದು ಹಾಗೂ ಫಲಕವನ್ನೊಳಗೊಂಡ ಪ್ರಶಸ್ತಿ ಈ ವರ್ಷದಿಂದ ನೀಡಲಾಗುತ್ತಿದೆ.‘ಸಂಗಮ ಸಿರಿ’ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ವೀರಣ್ಣ ದಂಡೆ ಹಾಗೂ ಡಾ. ಜಯಶ್ರೀ ದಂಡೆ ದಂಪತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ …

Read More »