Breaking News

Recent Posts

ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದಿಂದ ಕುಮಾರಿ ಸೃಷ್ಟಿ ಪ್ರಕಾಶ ರಾಮದುರ್ಗ ಇವರಿಗೆ ಗೌರವ ಸನ್ಮಾನ

ಅಮೀನಗಡ : ಸಮೀಪದ ಸೂಳೇಭಾವಿ ಗ್ರಾಮದಲ್ಲಿ ಇಂದು ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದ ಜನರಲ್ ಬಾಡಿ ಮೀಟಿಂಗ್ ನಲ್ಲಿ ನೂತ‌ನ ಇಲಕಲ್ಲ ತಾಲೂಕಿನ ಸ್ಪಂಧನಾ ಪಿ,ಯು ಕಾಲೇಜು ನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ಪ್ರತಿಶತ ೭೧ ‘/. ಫಲಿತಾಂಶ ಪಡೆದ ಕುಮಾರಿ ಸೃಷ್ಟಿ ಪ್ರಕಾಶ ರಾಮದುರ್ಗ ಇವಳಿಗೆ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಆರ್ ,ಪಿ,ಕಲಬುರ್ಗಿ ಹಾಗೂ ಮಾಜಿ ಶಾಸಕರಾದ ಶ್ರೀಎಸ್ ,ಜಿ,ನಂಜಯ್ಯನಮಠ,ಶ್ರೀ ಕೃಷ್ಣಾ ರಾಮದುರ್ಗ, …

Read More »

ಹಳ್ಳಿಯಿಂದ ಬೆಂಗಳೂರು ವರೆಗೂ ಡೊಳ್ಳಿನ ಗುಂಗು ಹಿಡಿಸಿದ ಬೇವಿನಾಳ ಗ್ರಾಮದ ಕಲಾವಿದರು

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಬೇವಿನಾಳ ಗ್ರಾಮದ ಶ್ರೀ ಬೀರಲಿಂಗೇಶ್ವರ ಡೊಳ್ಳಿನ ಸಂಘ ಬೇವಿನಾಳ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ನೀಲೇರಿ ಗ್ರಾಮದಲ್ಲಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ ಪ್ರದರ್ಶನ ನೀಡಿದ ಶ್ರೀ ಸಿದ್ದಪ್ಪ ಶಿವಪ್ಪ ಪೂಜಾರಿ, ಶ್ರೀ ಧರ್ಮಣ್ಣ ಶಿವಪ್ಪ ಪೂಜಾರಿ, ಶ್ರೀ ಕರಿಯಪ್ಪ ಬಸಪ್ಪ ಕೆಲೂರ, ಶ್ರೀಮತಿ ಗೀತಾ ಡಿ ಪೂಜಾರಿ, ಶ್ರೀಕಾಂತ್ ಧರ್ಮಣ್ಣ ಪೂಜಾರಿ ,ಶಿವಪ್ಪ ಈಶ್ವರಪ್ಪ ಪೂಜಾರಿ, ಶ್ರೀ ಮುದುಕನ ಯಮನಪ್ಪ ಪಾಟೀಲ್ …

Read More »