Breaking News

Recent Posts

ಕಮತಗಿಯಲ್ಲಿ ನೆಹರು ಯುವ ಕೇಂದ್ರ ಬಾಗಲಕೋಟೆ & ವಿವಿಧ ಸಂಸ್ಥೆಯ ಸಹಯೋಗ ದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಮತಗಿ: ಇಂದು ನಗರದಲ್ಲಿ ಶ್ರೀ ನೆಹರು ಯುವ ಕೇಂದ್ರ ಬಾಗಲಕೋಟ ಹಾಗೂ ವಚನ ವೈಭವ ಮಹಿಳಾ ಜಾನಪದ ಸಾಂಸ್ಕೃತಿಕ ಕಲಾ ಸಂಘ ಹಾಗೂ ರೈನ್ ಬೋ ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ಕಮತಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಷಟಸ್ಥಲ ಬ್ರಹ್ಮ ಶಿವಕುಮಾರ ಮಹಾಸ್ವಾಮಿಗಳು ವಹಿಸಿದ್ದರು. ಹಾಗೂ ಉದ್ಘಾಟಕರಾಗಿ ಸುಷ್ಮಾ ಎಂ ಗವಳಿ ( ಡಿಸ್ಟಿಕ್ ಯೂತ್ ಆಫೀಸರ ) ಹಾಗೂ ಕಾರ್ಯಕ್ರಮದಲ್ಲಿ ಶ್ರೀ …

Read More »

ಕಮತಗಿ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀಮತಿ ನಂದಾ ಲಕ್ಷ್ಮಣ್ಣ ದ್ಯಾಮಣ್ಣನವರಿಂದ SSLC ವಿಧ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಕಮತಗಿ : ಕಳೆದ SSLC ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ನಗರದ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀಮತಿ ನಂದಾ ಲಕ್ಚ್ಮಣ್ಣ ದ್ಯಾಮಣ್ಣನವರ ದಂಪತಿಗಳು ತಮ್ಮ ವಾರ್ಡ ೮ ರಲ್ಲಿ ಇಂದು ಸಾಯಂಕಾಲ ಎಲ್ಲಾ ವಿಧ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಪ್ರಮಾಣಪತ್ರ ನೀಡುವ ಮೂಲಕ ಪ್ರೋತ್ಸಾಹ ನೀಡಿದರು. ಸನ್ಮಾನ್ಯ ಶ್ರೀಮತಿ ನಂದಾ ಲ ಧ್ಯಾಮಣ್ಣನವರ ಸದಸ್ಯರು ಪಟ್ಟಣ ಪಂಚಾಯತಿ ಕಮತಗ. ಈ ವಿಶೇಷ ಸನ್ಮಾನ ಸಮಾರಂಭದಲ್ಲಿ ಬಾಗಲಕೋಟೆ ನಗರದ …

Read More »

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಉತ್ತಮ ಪರಿಶುದ್ಧ ವಾತಾವರಣ ನಿರ್ಮಾಣದಲ್ಲಿ ತಾವೆಲ್ಲರೂ ಕೈ ಜೋಡಿಸಿ: ವಿಠ್ಠಲ ಸಾಲಿಯಾನ್

ಹುನಗುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹುನಗುಂದ ತಾಲೂಕಿನ ಬೆಳಗಲ್ಲ ವಲಯದ ಧನ್ನೂರು ಗ್ರಾಮದ ಶಾರದಾ ವಿದ್ಯಾ ನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲಿಯಾನ್ ರವರು ಮಾತನಾಡುತ್ತಾ ಯೋಜನೆಯು ಹತ್ತು ಹಲವು ಕಾರ್ಯಕ್ರಮಗಳಲ್ಲಿ ಪರಿಸರ ಕಾರ್ಯಕ್ರಮವು ಒಂದು. ಇಂದಿನ ದಿನ ಆಮ್ಲಜನಕದ ಕೊರತೆಯಿಂದ ಮನುಕುಲವೇ ಪರದಾಡುವಂತಾಗಿದೆ. …

Read More »