Breaking News

Recent Posts

ನಾಡಿನ ಸಮಸ್ತ ಜನತೆಗೆ ೭೫ನೇ ಸ್ವಾತಂತ್ರೋತ್ಸವದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ,ಪಂಚಾಯತ ಸೂಳೇಭಾವಿ ಇವರಿಂದ

ಶ್ರೀಮತಿ ಸರೋಜಾ ಕನಕಪ್ಪ  ವಡ್ಡರ ಅಧ್ಯಕ್ಷರು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ೭೫ನೇ ಸ್ವಾತಂತ್ರೋತ್ಸವದ ಹಾರ್ದಿಕ ಶುಭಾಶಯಗಳು ಶ್ರೀಮತಿ ಸವಿತಾ ಅಮರೇಶ ಘಂಟಿ ಉಪಾಧ್ಯಕ್ಷರು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ೭೫ನೇ ಸ್ವಾತಂತ್ರೋತ್ಸವದ ಹಾರ್ದಿಕ ಶುಭಾಶಯಗಳು ಶ್ರೀ ಎಮ್,ಎ ದಖನಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ ಸೂಳೇಭಾವಿ ಇವರಿಂದ ೭೫ ನೇ ಸ್ವಾತಂತ್ರ್ಯವದ ಹಾರ್ದಿಕ ಶುಭಾಶಯಗಳು

Read More »

ಶೂಲೇಭಾವಿ ಗ್ರಾಮದಲ್ಲಿ ವೀರ ಸಾರ್ವಕರ್ ಯುವ ಸೇನೆಯಿಂದ ನಡೆದ  ೭೫ನೇ ಸ್ವಾತಂತ್ರ ಉತ್ಸವದ ಅಮೃತ ಮಹೋತ್ಸವ ಯಶಸ್ವಿ

ರಾಷ್ಟಗೀತೆ ಯೊಂದಿಗೆ ೭೫ನೇ ಸ್ವಾತಂತ್ರ್ಯ ಮಹೋತ್ಸವದ ಅಮೃತ ಮಹೋತ್ಸವ ಪ್ರಾರಂಭವಾಯಿತು ಭಾರತ ಮಾತೆಯ ಭಾವಚಿತ್ರ ಮೆರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಪ್ರಮುಖ ರಸ್ತೆ ಮೂಲಕ ನಡೆಯಿತು. ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದಿಂದ ದ್ವಾರ ಬಾಗಿಲು ವರೆಗೂ ವಿಧ್ಯಾರ್ಥಿಗಳು ಜಯಗೋಶ ಕುಗಿದರು. ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀ ವಿರೇಶ ಉಂಡೊಡಿ ಅವರು ಟ್ರಾಕ್ಟರ್ ಚಾಲನೆ ಮಾಡುತ್ತಿರುವುದು  ಗ್ರಾಮದ ಸರಕಾರಿ ಹೈಸ್ಕೂಲ್ ಹಾಗೂ ಕಾಲೇಜು ವಿಧ್ಯಾರ್ಥಿ/ ವಿಧ್ಯಾರ್ಥಿಗಳು ಜಯಘೋಶ …

Read More »

ಶೂಲೇಭಾವಿ ಗ್ರಾಮದಲ್ಲಿ ಅದ್ದೂರಿಯಾಗಿ ನೇರವೇರಿದ ಶಿವಶರಣ ನೂಲಿ ಚಂದಯ್ಯ ನವರ ೯೧೫ ನೇ ಜಯಂತಿ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಇಂದು ಶಿವಶರಣ ಶ್ರೀ ನೂಲಿ ಚಂದಯ್ಯನವರ ೯೧೫ ನೇ ಜಯಂತೋ ತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ದುರ್ಗಾದೇವಿ ಕೊರವರ ( ಕೊರಮ) ಸಮಾಜದಿಂದ ಕುಲ ಗುರುಗಳಾದ ಕೊರವಂಜಿ ವಂಶಜರಾದ ನೀವು ಶ್ರೀ ವಿಷ್ಟು ಮಹಾಲಕ್ಷ್ಮಿಯನ್ನು ಒರೆಸುವ ಸಲುವಾಗಿ ಕೊರವಂಜಿ ಅವತಾರವನ್ನು ತಾಳಿ ಆಕಾಶರಾಜನ ಮಗಳಾದ ಪದ್ಮಾವತಿಯನ್ನು ಮದುವೆಯಾಗಲು ಶ್ರೀ ಹರಿ ಈ ಕೊರವಂಜಿ ವೇಷ ಧರಿಸಿದ ಆ ವಿಷ್ಣುವಿನ …

Read More »