Breaking News

Recent Posts

ಕರ್ನಾಟಕ ರತ್ನ ಡಾ: ಪುನಿತರಾಜಕುಮಾರ ಅವರ ೪೭ನೇ ಹುಟ್ಟುದ ನಿಮಿತ್ಯ ರಸಮಂಜರಿ ಕಾರ್ಯಕ್ರಮ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಭಾರತೀಯ ಜನತಾ ಪಕ್ಷದ ತಾಲೂಕಿನ OBC ಘಟಕದ ಅಧ್ಯಕ್ಷ ಶ್ರೀ ನಾಗೇಶ ಗಂಜಿಹಾಳ ಅವರ ಸಾರಥ್ಯದಲ್ಲಿ ಅಪ್ಪು ಅವರ ಎಲ್ಲಾ ಅಭಿಮಾನಿಗಳಿಂದ ಕರ್ನಾಟಕದ ಯುವರತ್ನ ದಿ: ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಇಂದು ಶೂಲೇಭಾವಿ ಗ್ರಾಮದ ಭಾವೈಕ್ಯತಾ ಮಹಾದ್ವಾರದ ಮುಂದೆ ಅದ್ದೂರಿಯಾಗಿ ಕೆಕ್ ಮಾಡಿ ಅವರ ಭಾವಚಿತ್ರಕ್ಕೆ ಪುಸ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಕಾಯಿತು. ಈ …

Read More »

ಅಮೀನಗಡ ನಗರದಲ್ಲಿ ಅಪ್ಪು ಅಭಿಮಾನಿಗಳಿಂದ ಆಟೊರೊಡ ಶೋ ! “ಜೇಮ್ಸ್ ,ಚಿತ್ರಕ್ಕೆ ಶುಕ್ರ ದೆಸೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಇಂದು ಕರ್ನಾಟಕದ ಯುವರತ್ನ ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬ ಹಾಗೂ ಅವರ ಬಹು ನೀರಿಕ್ಷೀತ “ಜೇಮ್ಸ್ , ಕನ್ನಡ ಚಲನಚಿತ್ರ ಇಂದು ಅದ್ದೂರಿಯಾಗಿ ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ. ಇದೆ ರಾಜ್ಯಾದ್ಯಂತ ಅಪ್ಪು ಅವರ ಅಭಿಮಾನಿಗಳು ಪ್ರತಿ ಗ್ರಾಮದಲ್ಲಿ ಹಬ್ಬದ ಹಬ್ಬದ ವಾತಾರಣ ಸೃಷ್ಟಿ ಮಾಡಿದ್ದಾರೆ. ಮೂವಿ ನೋಡಲು ಬರುವ ಪಸ್ಟ  ಶೂಗೆ ಇಂದ ಹಿಡಿದು …

Read More »

ಹಿರೇಮಾಗಿ H R ಮೈನ್ಸ್ ಕಂಪನಿಯಲ್ಲಿ ಅದ್ದೂರಿ ಮಹಿಳಾ ದಿನಾಚರಣೆ ನಿಮಿತ್ತವಾಗಿ ಕಾರ್ಮಿಕರಿಗೆ ಸನ್ಮಾನ

ಅಮೀನಗಡ: ಅಮೀನಗಡ: ಹುನಗುಂದ ತಾಲೂಕಿನ ಹಿರೇಮಾಗಿ ಎಚ್,ಮೈನ್ಸ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ನ್ನು ಆಚರಿಸಲಾಯಿತು. ಹಲವಾರು ಮಹಿಳಾ ಕಾರ್ಮಿಕರಿಗೆ ಈ ಸಂದರ್ಭದಲ್ಲಿ ವಿಶೇಷ ವಾಗಿ ಸನ್ಮಾನ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು, ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸನ್ಮಾನ್ಯ ಶ್ರೀಮತಿ ಜ್ಯೋತಿ ಆರ್ ಸರಡಗಿ ಅವರು ಹೆಣ್ಣು ಮಕ್ಕಳು ಸಮಾಜದಲ್ಲಿ ಪುರುಷರಿ ಕ್ಕಿಂತ ಒಂದು ಹೆಜ್ಜೆ ಮುಂದೆನೆ ಇದ್ದಾಳೆ, ಇಂದಿನ ದಿನಮಾನದಲ್ಲಿ ಈ ಸಮಾಜದಲ್ಲಿ ಬೆರಳೆಣಿಕೆ …

Read More »