Breaking News

Recent Posts

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ  ಆಯ್ಕೆ

ಅಮೀನಗಡ ಸಮೀಪದ ಕೆಲೂರು ಗ್ರಾಮದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿ ವಿ ವಿ ಸಂಘದ, ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ, ನಿನ್ನೆ ತುಳಸಿಗೇರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲ್ಲಕಂಬದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಆಗಿದ್ದಾನೆ. ಅಲ್ಲದೆ ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ನಡೆದ ಇಲಕಲ್ಲ ತಾಲೂಕಾ ಮಟ್ಟದ ಕನ್ನಡ ನಾಡು ನುಡಿ ಜಲಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಸಮ್ಮ …

Read More »

ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೋಲಿಸ್ ಠಾಣೆಯಿಂದ ರನ್ ಫಾರ್ ಯುನಿಟ್‌ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಮನ ಗೆದ್ದರು. ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಗದರ್ಶನದಲ್ಲಿ ಈ ವಿನೂತನ ಕಾರ್ಯಕ್ರಮ ಅಮೀನಗಡದಿಂದ ಸೂಳೇಭಾವಿಯ ವರೆಗೆ ರನ್ ಮಾಡುವ ಮೂಲಕ ಸಾರ್ವಜನಿಕರ ಗಮನ ಸೇಳೆದರು , ನಂತರ ಮಾತನಾಡಿದ ಠಾಣಾ ಅಧಿಕಾರಿ ಪಿಎಸ್ ಐ ಜ್ಯೋತಿ ವಾಲಿಕಾರ ಅವರು ಇದರ ಉದ್ದೇಶ ನಶ ಮುಕ್ತ ಭಾರತ ಹಾಗೂ …

Read More »

ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕಿರಿ ದ ತು

ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕಿರಿ ದ ತು

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರುsc ಗ್ರಾಮದಲ್ಲಿ ಗ್ರಾಹಕರ ಅಚ್ವು ಮೆಚ್ಚಿನ ಶ್ರೀ ಗಣೇಶ ಹೋಟೆಲ್ ಮಾಲಿಕರಾದ ಶ್ರೀ ಮಾಣಿಕ್ ಮೀಘರಾಜ್ ಇವರಿಂದ ಎಲ್ಲಾ ಗ್ರಾಹಕ ಬಂದುಗಳಿಗೆ ಮತ್ತು ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಮತ್ತು ಕನ್ನಡ ರಾಜೋತ್ಸವದ ಹಾರ್ದಿಕ ಶುಭಾಶಯ ಕೋರಿದರು. ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು

Read More »