Breaking News

Recent Posts

ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಮೀನಗಡ : ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು,ಇದರ ಜೊತೆಗೆ ಶಾಲಾ ಮಕ್ಕಳ ಬಿಳ್ಕೋಡಿಗೆ ಸಮಾರಂಭ ಕೂಡ ನಡೆಯಿತು ,ಮಹಿಳಾ ದಿನಾಚರಣೆ ಅಂಗವಾಗಿ ನಗರದ ಪಟ್ಟಣ ಪಂಚಾಯತ ಮಹಿಳಾ ಪೌರ ಕಾರ್ಮಿಕರು ಹಾಗೂ ನಗರದ ಆಟೊ ಚಾಲಕರು,ಆಶಾ ಕಾರ್ಯಕರ್ತರು, ಸಾಧಕರು,ಹಾಗೂ ಅಥಿತಿ ಗಣ್ಯರಿಗೆ ಸಂಸ್ಥೆಯಿಂದ ಅದ್ದೂರಿ ಸನ್ಮಾನವನ್ನು ಮಾಡಲಾಯಿತು. PSI ಕುಮಾರಿ ರೇಣುಕಾ ವಡ್ಡರ ಅವರಿಗೆ ಸಂಸ್ಥೆಯಿಂದ ಗೌರವ ಸನ್ಮಾನ ಇದರೊಂದಿಗೆ ಸಾರ್ವಜನಿಕರಿಗೆ ಹಮ್ಮಾಆದ್ಮಿ …

Read More »

ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ,

‘ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ*ಬೆಂಗಳೂರ : ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರ ‘ಸ್ಕೂಲ್ ಡೇಸ್’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಬೆಂಗಳೂರಿನ ವಿಜಯನಗರ ಸುತ್ತಮುತ್ತ ನಡೆದು ಮುಕ್ತಾಯಗೊಂಡಿದೆ.ಸುಮಾರು ಮೂವತ್ತು ದಿನಗಳ ಕಾಲ ಬೆಳಗಾವಿ, ಹಿರೇಬಾಗೇವಾಡಿ, ಬಿ.ಕೆ.ಇಟಗಿ, ಅನಂತಮ್ ಅಗ್ರೊ ಅರಣ್ಯ ರೆಸಾರ್ಟ ಬೆಳದಡಿ, ಸಿದೊಳ್ಳಿ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು ಅಂತಿಮ ಹಂತದ ಚಿತ್ರೀಕರಣವನ್ನು ಮಾತ್ರ ಬೆಂಗಳೂರಲ್ಲಿ ಮಾಡುತ್ತಿದ್ದೇವೆ . …

Read More »

‘ರೈತಾಪಿ ಜನರ ಮನೆ ಬಾಗಿಲಿಗೆ ನಿಮ್ಮ ದಾಖಲೆ” ಯಾವಬ್ಬ ರೈತ ಅಲೆದಾಡುವಾಗಿಲ್ಲ ಕಂದಾಯ ಇಲಾಖೆ ರೈತರ ಬಳಿಗೆ ಸರಳ ಕಾರ್ಯಕ್ರಮಕ್ಕೆ ಚಾಲನೆ

ಅಮೀನಗಡ : ಇಂದು ರಾಜ್ಯಾದ್ಯಂತ ಕಂದಾಯ ಇಲಾಖೆ ರೈತರ ಬಳಿಗೆ ಅದ್ದೂರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದರ ಪ್ರಯುಕ್ತ ಇಡಿ ರಾಜ್ಯಾದ್ಯಂತ ಎಲ್ಲಾ ಕಂದಾಯ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದ ಜನ ಪ್ರತಿನಿಧಿಗಳು ಸೇರಿ ಆಯಾ ಗ್ರಾಮ ಮಟ್ಟದಲ್ಲಿ ರೈತರ ಉತಾರ,ಪಾನಿ,ಜಾತಿ / ಆದಾಯ ಪ್ರಮಾಣ ಪತ್ರ ಸೇರಿದಂತೆ ಅನೇಕ ದಾಖಲೆಗಳನ್ನು ಸ್ವತಹ ರೈತರಿಗೆ ವಿತರಿಸುವ ಮೂಲಕ ಹುನಗುಂದ ತಾಲೂಕಿನ …

Read More »