Breaking News

Recent Posts

ಶೂಲೇಭಾವಿ ಗ್ರಾಮದಲ್ಲಿ ಅದ್ದೂರಿಯಾಗಿ ನೇರವೇರಿದ ಶಿವಶರಣ ನೂಲಿ ಚಂದಯ್ಯ ನವರ ೯೧೫ ನೇ ಜಯಂತಿ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಇಂದು ಶಿವಶರಣ ಶ್ರೀ ನೂಲಿ ಚಂದಯ್ಯನವರ ೯೧೫ ನೇ ಜಯಂತೋ ತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ದುರ್ಗಾದೇವಿ ಕೊರವರ ( ಕೊರಮ) ಸಮಾಜದಿಂದ ಕುಲ ಗುರುಗಳಾದ ಕೊರವಂಜಿ ವಂಶಜರಾದ ನೀವು ಶ್ರೀ ವಿಷ್ಟು ಮಹಾಲಕ್ಷ್ಮಿಯನ್ನು ಒರೆಸುವ ಸಲುವಾಗಿ ಕೊರವಂಜಿ ಅವತಾರವನ್ನು ತಾಳಿ ಆಕಾಶರಾಜನ ಮಗಳಾದ ಪದ್ಮಾವತಿಯನ್ನು ಮದುವೆಯಾಗಲು ಶ್ರೀ ಹರಿ ಈ ಕೊರವಂಜಿ ವೇಷ ಧರಿಸಿದ ಆ ವಿಷ್ಣುವಿನ …

Read More »

ಅಮೀನಗಡ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಬೇಬಿ ಚವ್ಹಾಣ ಅವರಿಂದ ರಾಷ್ಟ್ರಧ್ವಜ ವಿತರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ “ಹರ್ ಘರ್ ತಿರಂಗಾ “ಅಭಿಯಟನದಡಿ ಪಟ್ಟಣ ಪಂಚಾಯತಿ ವಾರ್ಡ ನಂಬರ್ 3ರಲ್ಲಿ ಪ,ಪ,ಸದಸ್ಯರಾದ ಶ್ರೀಮತಿ ಬೇಬಿ ಚವ್ಹಾಣ ಅವರು ಇಂದು ಮನೆ ಮನೆಗೆ ತೆರಳಿ ಉಚಿತ ರಾಷ್ಟ್ರಧ್ವಜಗಳನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು “ಹರ್ ಘರ್ ತಿರಂಗಾ ” ಎoಬುದು ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ರಾಷ್ಟ್ರ ಧ್ವಜವನ್ನು ಮನೆ ಮನೆಗೆ ತರಲು ಮತ್ತು ಭಾರತದ 75 ನೇ …

Read More »

ಅಮೀನಗಡ ನಗರದಲ್ಲಿ ೭೫ನೇ ಸ್ವಾತಂತ್ರ್ಸೋತ್ಸವಕ್ಕೆ ಉಚಿತ ಧ್ವಜ ವಿತರಣೆ ಮಾಡಿದ ಸಂಜೆಯ್ ಐಹೊಳೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ “ಹರ್ ಘರ್ ತಿರಂಗಾ ” ನಗರದ ಪಟ್ಟಣ ಪಂಚಾಯತ ೧೪ ವಾರ್ಡಿನಲ್ಲಿ ಪ್ರತಿ ಮನೆ ಮನೆಗೆ ತೆರಳಿ೨೫೦ ಕ್ಕೂ ಹೆಚ್ವು ಉಚಿತ ರಾಷ್ಟ್ರ ಧ್ವಜಗಳನ್ನು ವಿತರಣೆ ಮಾಡಿ BB News ನೊಂದಿಗೆ ಮಾತನಾಡಿದ ಅವರು ಪ್ರತಿ ಒಂದು ಧ್ವಜಕ್ಕೆ ೨೫ ರೂಪಾಯಿ ಅಂತೆ ಸ್ಥಳೀಯ ಅಂಚೆ ಇಲಾಖೆಯಲ್ಲಿ ೨೫೦ ಧ್ವಜ ಕರಿದಿಸಿ ರಾಷ್ಟ್ರ ಪ್ರೇಮ ಮೆರೆದರು. “ಹರ್ ಘರ್ ತಿರಾಂಗ ” …

Read More »