Breaking News

Recent Posts

ಶೂಲೇಶ್ವರ ಉತ್ಸವದ ಬಿತ್ತಿಪತ್ರ ಬಿಡುಗಡೆ ಮಾಡಿದ ಎಸ್,ಜಿ,ನಂಜಯ್ಯನಮಠ ಅದ್ದೂರಿ ಶೂಲೇಶ್ವರ ಉತ್ಸವಕ್ಕೆ ಕರೆ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪುರಾತನ ಐತಿಹಾಸಿಕ ಶಿವ ದೇವಾಲಯದಲ್ಲಿ ಮಾರ್ಚ್ ೧ ನೇ ತಾರಿಕು ಶಿವರಾತ್ರಿ ಅಮವಾಸ್ಯೆ  ಅಂಗವಾಗಿ ಶಿವಯೋಗದ ನಿಮಿತ್ತವಾಗಿ ಶಿವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ ೧ ಮಂಗಳವಾರ ದಂದು ಬೆಳಗಿನ ಜಾವ ೪ ಗಂಟೆಗೆ ಶಿವಾಲಯದಲ್ಲಿ ಮಹಾ ರುದ್ರಾಭಿಶೇಖ ಸಹಸ್ರ ಬಿಲ್ವಾರ್ಚನೆ ಧಾರ್ಮಿಕ ಮಹಾ ಪೂಜೆ ನಡೆಯಲಿದೆ, ಬೆಳಗ್ಗೆ ೦೬ ಗಂಟೆಯಿಂದ ಮಹಾ ಮೃತ್ಯುಂಜಯ ಹೋಮ ಹಾಗೂ ನವಗ್ರಹ ಹೋಮ ನಡೆಯಲಿದೆ. …

Read More »

ಬೆಂಗಳೂರು ಅಂತರರಾ ಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ಮನೆ,ಚಲನಚಿತ್ರ ಆಯ್ಕೆ

ಬೆಂಗಳೂರ : ಬೆಂಗಳೂರು ಅಂತರರಾ ಷ್ಟ್ರೀಯ ೧೩ ನೇ ಚಲನಚಿತ್ರೋತ್ಸವದ ಪ್ರತಿಷ್ಠಿತ ಕನ್ನಡ ಸಿನಿಮಾ ಸ್ಪರ್ಧೆಗೆ ಸಂಯುಕ್ತ ಸ್ಟುಡಿಯೋಸ್ ಸಹಯೋಗದೊಂದಿಗೆ ಗಾಯತ್ರಿ ಕ್ರಿಯೇಷನ್ಸ್ ನಿರ್ಮಾಣದ ರಶ್ಮಿ ಎಸ್ ಮತ್ತು ಪೂರ್ಣಶ್ರೀ ಆರ್ ನಿರ್ದೇಶನದ ಕೌಟುಂಬಿಕ ಕಥಾ ಹಂದರ ಹೊಂದಿರುವ ‘ಮನೆ’ ಸಿನಿಮಾ ಆಯ್ಕೆಯಾಗಿದೆ.೫೫ ರಾಷ್ಟ್ರಗಳ ೨೦೦ ಚಿತ್ರಗಳ ಪ್ರದರ್ಶನ ಮತ್ತು ಸ್ಪರ್ಧೆಯು ಮಾ. ೩ ರಿಂದ ಮಾ. ೧೦ ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನ ಓರಾಯ ನ್ ಮಾಲ್, …

Read More »

ಜನತೆಯ ಚಿತ್ತ ಹೈಕೋರ್ಟ್ ನತ್ತ ! ಹೀಜಾಬ್ ವಿವಾದ ಯಾರಪರ ತೀರ್ಪು ?

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಮವಸ್ತ್ರ ಸಂಘರ್ಷ ಇವತ್ತು ನ್ಯಾಯದೇಗುಲದ ಮುಂದೆ ಮತ್ತೆ ಬರುತ್ತಿದೆ. ಇವತ್ತು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಇಂದು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಹೈಕೋರ್ಟ್ ಪ್ರಶ್ನೆ ಕೇಳಿದ್ರೆ ಸರ್ಕಾರ ಕೈಗೊಂಡ ಕ್ರಮದ‌ ಬಗ್ಗೆ ಎಜಿ ವಿವರಣೆ ಕೊಡಲಿದ್ದಾರೆ. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ …

Read More »