Breaking News

Recent Posts

ಪ್ರವೀಣ ರಾಮದುರ್ಗ ಇವರಿಂದ ಹೋಳಿ ಹಬ್ಬದ ಹಾರ್ದಿಕ ಶುಭಾಶಗಳು

ಅಮೀನಗಡ : ಹುನಗುಂದ ತಾಲೂಕಿನ ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ ಶ್ರೀ ಪ್ರವೀಣ ಆರ್ ರಾಮದುರ್ಗ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲ ನೇಕಾರ ಬಾಂಧವರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು

Read More »

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ನರ್ಸಿಂಗ್ ಕಾಲೇಜುನಲ್ಲಿ ವ್ಯಾಸಂಗ ಮಾಡಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಮೆಚ್ಚಿ ಕಾಲೇಜು ಆಡಳಿತ ಮಂಡಳಿ ಸೇರಿದಂತೆ ಇವರ ಪಾಲಕರಾದ ಶ್ರೀ ಹನಮಂತಪ್ಪ ಎಸ್ ನೆರೆಣ್ಣನವರ ಹಾಗೂ ಶ್ರೀಮತಿ ಕವಿತಾ ಹ ನೆರೆಣ್ಣನವರ,ದಂಪತಿಗಳ ಮಗ ಮತ್ತು ಗ್ರಾಮದ ಪ್ರಮುಖರಾದ ಶ್ರೀ ಶರಣಪ್ಪ ಎಮ್ ಗೋಡಿ, …

Read More »

ನೂತನ ವ್ಹಿ,ಎಮ್ ಬ್ಯಾಂಕ್ ಸದಸ್ಯ ಮಂಜುನಾಥ ಆಲೂರ ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡಶ್ರೀ ವ್ಹಿ,ಎಂ,ಬ್ಯಾಂಕ್ ಹುನಗುಂದ ಇದರ ನೂತನ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಶ್ರೀ ಮಂಜುನಾಥ ಅಗಪ್ಪ ಆಲೂರ ಇವರಿಗೆ ಸೂಳೇಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ ಮಾಡಲಾಯಿತು. ಈ ಸರಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಅವರು ನನ್ನನ್ನು ಈ ಗ್ರಾಮದಲ್ಲಿ ಹೆಚ್ಚಿನ ಮತಗಳಿಂದ ಹಗಲು ರಾತ್ರಿ ಕೆಲಸ ಮಾಡಿ ಮತ ನೀಡಿ ನಿಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಿರಿ ನಿಮಗೆ ನನ್ನ ಕೃತಜ್ಞತೆಗಳು ಎಂದು ಧನ್ಯವಾದ ಹೇಳಿದರು. …

Read More »