Breaking News

Recent Posts

ನವಲಗುಂದ ನಗರದಲ್ಲಿ ತಾಜ್ ಮಹಲ್-೨ ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ *

ನವಲಗುಂದ : ನವಲಗುಂದ ನಗರದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ “ತಾಜ್ ಮಹಲ್-೨” ಕನ್ನಡ ಚಲನಚಿತ್ರದ ಧ್ವನಿಸುರುಳಿಯೊಂದು ಬಿಡುಗಡೆಗೊಂಡು ಹೊಸದೊಂದು ಇತಿಹಾಸವೇ ನಿರ್ಮಾಣವಾಯಿತು. ಇದರ ಕೇಂದ್ರಬಿಂದುವಾಗಿದ್ದ ಮನ್ವರ್ಷಿ ನವಲಗುಂದ ತಮ್ಮ ಊರಿನ ಬಗೆಗೆ ಇರುವ ಅಭಿಮಾನವೇ ಇದಕ್ಕೆಲ್ಲ ಕಾರಣವಾದದ್ದು.ಗ್ರಾಮದ ಮುಖ್ಯ ಅತಿಥಿಗಳಾಗಿ ಸಕ್ಕರೆ ,ಕೈಮಗ್ಗ ಮತ್ತು ಜವಳಿ ಖಾತೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಆಗಮಿಸಿ ಧ್ವನಿಸುರುಳಿ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿ ತಮ್ಮೂರ ಹುಡುಗ ಮನ್ವರ್ಷಿ ಅವರ ಸಾಧನೆಗೆ ಮೆಚ್ಚುಗೆ …

Read More »

ನೂತನ ಜಿಲ್ಲಾಧಿಕಾರಿ ಪಿ, ಸುನೀಲಕುಮಾರ್ ಅವರಿಗೆ ಕ, ಪ, ಸಂಘದ ಜಿಲ್ಲಾ ಅಧ್ಯಕ್ಷ ಡಿ,ಬಿ,ವಿಜಯಶಂಕರ್ ಅವರಿಂದ ಸನ್ಮಾನ

ಬಾಗಲಕೋಟೆ: ಕಳೆದ ಎರಡು ದಿನಗಳ ಹಿಂದೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಬಂದ ಶ್ರೀ ಪಿ,ಸುನೀಲಕುಮಾರ ಅವರಿಗೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀ ಡಿ,ಬಿ,ವಿಜಯಶಂಕರ್ ಅವರು ಸನ್ಮಾನ ಮಾಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ನೀಡಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಜಿಲ್ಲಾ ಸಮಿತಿ ಸದಸ್ಯರಾದ ಶ್ರೀ ಸಂಗಪ್ಪ ದುರಗಪ್ಪ ಭಜಂತ್ರಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀ ಹಾಜಿಮಸ್ತಾನ್ …

Read More »

ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಸರೋಜಾ ವಡ್ಡರ ,ಆಯ್ಕೆ ಮಾಡಿದ ಮುಖಂಡರಿಗೆ ಕೃತಜ್ಞತೆಗಳು/ಸವಾಲುಗಳು

ನೂತನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಸರೋಜಾ ಕನಕಪ್ಪ ವಡ್ಡರ. ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸರೋಜಾ ಕನಕಪ್ಪ ವಡ್ಡರ ಅವರು ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆ ಆದರು. ಈ ಹಿಂದೆ ಇದ್ದ ಗ್ರಾಮ ಪಂ,ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ರಾಜಿನಾಮೆ ನೀಡಿದ ಪ್ರಯುಕ್ತ ಇವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷೆ ಶ್ರೀಮತಿ ಸರೋಜಾ ಕನಕಪ್ಪ ವಡ್ಡರ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿರುವುದರಿಂದ …

Read More »