Breaking News

Recent Posts

ಶೂಲೇಭಾವಿ ಗ್ರಾಮದಲ್ಲಿ ವೀರ ಸಾರ್ವಕರ ಯುವಸೇನೆ ಯಿಂದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಮೀನಗಡ: ಇಂದು ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಸರಕಾರಿ ಪ್ರೌಡ ಶಾಲೆಯ ಆವರಣದಲ್ಲಿ ಬೆಳಗ್ಗೆ ೬ ಗಂಟೆಗೆ ವಿಶ್ವ ಯೋಗ ದಿನದ ನಿಮಿತ್ತವಾಗಿ ಗ್ರಾಮದ ವೀರ ಸಾರ್ವಕರ ಯುವಸೇನೆ ಸಂದಿಂದ ಈ ಯೋಗ ದಿನಾಚರಣೆಯನ್ನು ಆಚರಿಸಲಾಯಿತು, ಯೋಗಪಟು ಗ್ರಾಮದ ಸಂಗಮೇಶ ಘಂಟಿ ಅವರಿಂದ ಶಾಲಾ ಮಕ್ಕಳಿಗೆ ,ಕಿರಿಯರಿಗೆ, ಮಹಿಳೆಯರಿಗೆ, ಒಂದು ಗಂಟೆ ಯೋಗದ ವಿವಿಧ ಭಂಗಿಗಳ ನ್ನು ನಿತ್ಯ ಮನೆಯಲ್ಲಿ ಹೇಗೆ ಮಾಡಬೇಕು ಎಂದು ಸಂಗಮೇಶ ಅವರು ತಿಳಿಸಿ ಕೊಟ್ಟರು. …

Read More »

ಖ್ಯಾತ ನಿರ್ದೇಶಕ ವಿಶ್ವನಾಥ ನಿರ್ದೇಶಿಸಿರುವ ‘ಮಾರಿಗಡ’ ಚಲನಚಿತ್ರ ಶೀಘದಲ್ಲೇ ಬಿಡುಗಡೆ

ಹುಬ್ಬಳ್ಳಿ :‘ಮಾರಿಗಡ’ ಚಲನಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವದು ಎಂದು ಚಿತ್ರದ ನಿರ್ದೇಶಕ ವಿಶ್ವನಾಥ ಎಂ ಹೇಳಿದರು.ಹುಬ್ಬಳ್ಳಿಯ ಪತ್ರಿಕಾಭವನದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಯುವ ಕಲಾವಿದರೇ ಸೇರಿಕೊಂಡು ನಿರ್ಮಿಸಿರುವ ‘ಮಾರಿಗಡ’ ಚಲನಚಿತ್ರದಲ್ಲಿ ಮಾರೇಶ, ಅನನ್ಯ,ರೂಪಾ, ಶಶಿಕುಮಾರ್, ಮಹೇಶ್, ಅಂಬಿಕಾ ಸೇರಿದಂತೆ ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ವಿಶೇಷವಾಗಿ ಇದರಲ್ಲಿ ನಾಯಕನಾಗಿ ಅಭಿನಯಿಸಿರುವ ಮಾರೇಶ್ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಕುದರಿಮೋತಿ ಗ್ರಾಮದ ಬಹುರೂಪಿ ಕಲಾವಿದರ (ವೇಷಗಾರ) ಕುಟುಂಬದವರಾಗಿದ್ದು ಭಿಕ್ಷಾಟನೆ …

Read More »

ವೀರ ಸೈನಿಕ ಪಾರೂಕ್ ಸೈಯದ್ ತಂಗಡಗಿ ಅವರಿಗೆ ೨೩ ವರ್ಷದ ಹುಟ್ಟು ಹಬ್ಬದ ಸಂಭ್ರಮ

ಅಮೀನಗಡ:   ಕಾಶ್ಮೀರ ಕಣಿವೆಯಲ್ಲಿ ಕಳೇದ ಎರಡು ವರ್ಷಗಳಿಂದ ದೇಶ ಸೇವೆ ಮಾಡುತ್ತಿರುವ ವೀರ ಯೋದ ಕುಮಾರ್ ಪಾರೂಕ್ ಸೈಯದ್ ತಂಗಡಗಿ ಅವರಿಗೆ ಗ್ರಾಮದ ಅಲ್ಪಸಂಖ್ಯಾತ ಯುವ ಮುಖಂಡರು ಹಾಗೂ ಅಭಿಮಾನಿಗಳು ನಿನ್ನೆಯ ದಿನ ಶೂಲೇಭಾವಿಯ ಅಂಜುಮನ್ ಕಮಿಟಿಯ ಶಾದಿ ಮಹಲ್ ನಲ್ಲಿ ಓಣಿಯ ಯುವಕರು ಅಭಿಮಾನದಿಂದ ಕೇಕ್ ತರಿಸಿ ಇವರ ತಂದೆ/ತಾಯಿ ಅವರಿಗೆ ಸನ್ಮಾನಿಸಿ ಇವರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿದರು. ಈ ದೇಶ ಸೇವೆ ಮಾಡಲು ಮಗನನ್ನು ಹುರುದುಂಬಿಸಿ ಅವರ …

Read More »