Breaking News

Recent Posts

ಮಾಜಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರಿಂದ  ವಾಯುವ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆ

ಇಲಕಲ್ಲ : ಇಂದು ನಗರದ ಆರ್ ವೀರಮಣಿ ಸಭಾಭವನ ದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಾಯುವ್ಯ ಶಿಕ್ಷಕರ ಕ್ಷೇತ್ರದ ಹಾಗೂ ವಾಯುವ್ಯ ಪದವೀಧರರ ಕ್ಷೇತ್ರದ ಚುನಾವಣೆ ಯ ಪ್ರಚಾರ ಸಭೆಯು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಅಧ್ಯಕ್ಷತೆಯಲ್ಲಿ ನಡೆಯಿತು. ವಾಯುವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಪ್ರಕಾಶ ಬಾ ಹುಕ್ಕೇರಿ ಅವರು ಹಾಗೂ ವಾಯುವ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಸುನೀಲ ಸಂಕ …

Read More »

ಕಮತಗಿಯಲ್ಲಿ ನೆಹರು ಯುವ ಕೇಂದ್ರ ಬಾಗಲಕೋಟೆ & ವಿವಿಧ ಸಂಸ್ಥೆಯ ಸಹಯೋಗ ದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಮತಗಿ: ಇಂದು ನಗರದಲ್ಲಿ ಶ್ರೀ ನೆಹರು ಯುವ ಕೇಂದ್ರ ಬಾಗಲಕೋಟ ಹಾಗೂ ವಚನ ವೈಭವ ಮಹಿಳಾ ಜಾನಪದ ಸಾಂಸ್ಕೃತಿಕ ಕಲಾ ಸಂಘ ಹಾಗೂ ರೈನ್ ಬೋ ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ಕಮತಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಷಟಸ್ಥಲ ಬ್ರಹ್ಮ ಶಿವಕುಮಾರ ಮಹಾಸ್ವಾಮಿಗಳು ವಹಿಸಿದ್ದರು. ಹಾಗೂ ಉದ್ಘಾಟಕರಾಗಿ ಸುಷ್ಮಾ ಎಂ ಗವಳಿ ( ಡಿಸ್ಟಿಕ್ ಯೂತ್ ಆಫೀಸರ ) ಹಾಗೂ ಕಾರ್ಯಕ್ರಮದಲ್ಲಿ ಶ್ರೀ …

Read More »

ಕಮತಗಿ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀಮತಿ ನಂದಾ ಲಕ್ಷ್ಮಣ್ಣ ದ್ಯಾಮಣ್ಣನವರಿಂದ SSLC ವಿಧ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಕಮತಗಿ : ಕಳೆದ SSLC ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ನಗರದ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀಮತಿ ನಂದಾ ಲಕ್ಚ್ಮಣ್ಣ ದ್ಯಾಮಣ್ಣನವರ ದಂಪತಿಗಳು ತಮ್ಮ ವಾರ್ಡ ೮ ರಲ್ಲಿ ಇಂದು ಸಾಯಂಕಾಲ ಎಲ್ಲಾ ವಿಧ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಪ್ರಮಾಣಪತ್ರ ನೀಡುವ ಮೂಲಕ ಪ್ರೋತ್ಸಾಹ ನೀಡಿದರು. ಸನ್ಮಾನ್ಯ ಶ್ರೀಮತಿ ನಂದಾ ಲ ಧ್ಯಾಮಣ್ಣನವರ ಸದಸ್ಯರು ಪಟ್ಟಣ ಪಂಚಾಯತಿ ಕಮತಗ. ಈ ವಿಶೇಷ ಸನ್ಮಾನ ಸಮಾರಂಭದಲ್ಲಿ ಬಾಗಲಕೋಟೆ ನಗರದ …

Read More »