Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಮಾಜಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರಿಂದ ವಾಯುವ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆ
ಇಲಕಲ್ಲ : ಇಂದು ನಗರದ ಆರ್ ವೀರಮಣಿ ಸಭಾಭವನ ದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಾಯುವ್ಯ ಶಿಕ್ಷಕರ ಕ್ಷೇತ್ರದ ಹಾಗೂ ವಾಯುವ್ಯ ಪದವೀಧರರ ಕ್ಷೇತ್ರದ ಚುನಾವಣೆ ಯ ಪ್ರಚಾರ ಸಭೆಯು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಅಧ್ಯಕ್ಷತೆಯಲ್ಲಿ ನಡೆಯಿತು. ವಾಯುವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಪ್ರಕಾಶ ಬಾ ಹುಕ್ಕೇರಿ ಅವರು ಹಾಗೂ ವಾಯುವ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಸುನೀಲ ಸಂಕ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


