Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಉತ್ತಮ ಪರಿಶುದ್ಧ ವಾತಾವರಣ ನಿರ್ಮಾಣದಲ್ಲಿ ತಾವೆಲ್ಲರೂ ಕೈ ಜೋಡಿಸಿ: ವಿಠ್ಠಲ ಸಾಲಿಯಾನ್
ಹುನಗುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹುನಗುಂದ ತಾಲೂಕಿನ ಬೆಳಗಲ್ಲ ವಲಯದ ಧನ್ನೂರು ಗ್ರಾಮದ ಶಾರದಾ ವಿದ್ಯಾ ನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲಿಯಾನ್ ರವರು ಮಾತನಾಡುತ್ತಾ ಯೋಜನೆಯು ಹತ್ತು ಹಲವು ಕಾರ್ಯಕ್ರಮಗಳಲ್ಲಿ ಪರಿಸರ ಕಾರ್ಯಕ್ರಮವು ಒಂದು. ಇಂದಿನ ದಿನ ಆಮ್ಲಜನಕದ ಕೊರತೆಯಿಂದ ಮನುಕುಲವೇ ಪರದಾಡುವಂತಾಗಿದೆ. …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


