Breaking News

Recent Posts

ಬಸವಜಯಂತಿಯ ಹಾರ್ದಿಕ ಶುಭಾಶಯ ಕೋರಿದ ಶಶಿಕಾಂತ ಎಚ್ ಪಾಟೀಲ

ಶ್ರೀ ಶಶಿಕಾಂತ ಎಚ್ ಪಾಟೀಲ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಅಧ್ಯಕ್ಷರು ಶ್ರೀ ವಿಜಯ ಮಹಾಂತೇಶ್ ಕೋ,ಆಫ್ ಬ್ಯಾಂಕ ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ವಿಶ್ವಗುರು ಶ್ರೀ ಬಸವಣ್ಣನವರ ಪವಿತ್ರ ನೆಲದಲ್ಲಿ ಹುಟ್ಟಿದ ನಾವೇ ಧನ್ಯರು ಇಂದು ಬಸವ ಜಯಂತಿಯನ್ನು ನಾಡಿನ ಜನ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ,ಬಸವಣ್ಣನವರ ವಚನ ಸಾಹಿತ್ಯ ಇಡಿ ವಿಶ್ವದ ಗಮನ ಸೇಳೆದು ವಿಶ್ವಗುರು ಎನ್ನಿಸಿಕೊಂಡ ಬಸವಣ್ಣನವರ ಆದರ್ಶಗಳೆ ನಮಗೆ ದಾರಿ ದೀಪ ಎಲ್ಲರಿಗೂ ಬಸವ …

Read More »

ಬೆಳದಿಂಗಳು ಸಿನಿ ಕಂಬೈನ್ಸ್ ನಿರ್ಮಿಸುತ್ತಿರುವ ಪ್ರಥಮ ಕನ್ನಡ ಚಲನಚಿತ್ರ ‘ನಿನ್ನ ನೆನಪಿನಲಿ’ ಚಿತ್ರೀಕರಣ ಮುಕ್ತಾಯ

“ನಿನ್ನ ನೆನಪಿನಲಿ ” ಚಿತ್ರೀಕರಣ ಮುಕ್ತಾಯಹುಬ್ಬಳ್ಳಿ : ಬೆಳದಿಂಗಳು ಸಿನಿ ಕಂಬೈನ್ಸ್ ಹುಬ್ಬಳ್ಳಿ ಅವರು ನಿರ್ಮಿಸುತ್ತಿರುವ ಪ್ರಥಮ ಕನ್ನಡ ಚಲನಚಿತ್ರ ‘ನಿನ್ನ ನೆನಪಿನಲಿ’ ಚಿತ್ರೀಕರಣ ಸಂಪೂರ್ಣ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ .ಚಿತ್ರವು 45 ದಿನಗಳವರೆಗೆ ಎರಡು ಹಂತದಲ್ಲಿ ಬ್ಯಾಡಗಿ, ಕಾಗಿನೆಲೆ, ಹಾವೇರಿ ಜಿಲ್ಲೆ ಯ ಸುತ್ತ- ಮುತ್ತ ಚಿತ್ರೀಕರಿಸಲಾಗಿದೆ. ಹಾಡಿನ ಚಿತ್ರೀಕರಣ ವನ್ನು ಮುಂಡಗೋಡ ಸುತ್ತಮುತ್ತಲಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ನೈಜ ಪ್ರೇಮ ಕಥೆ …

Read More »

ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್‌ರವರ ‘ವಿಜಯ ಪತಾಕೆ’ ಚಲನಚಿತ್ರದ ಟೈಟಲ್ ಅನಾವರಣ

ಕೊಪ್ಪಳ : ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್‌ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು.ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಟೈಟಲ್ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕ ಆರ್.ಶೈನ್ , ನಾಯಕಿ ನಟಿ ಪೂಜಾ ಕೊಟ್ಟೂರ, ಹರೀಶ ಪತ್ತಾರ, ಸಂಗನಗೌಡ ಕುರುಡಗಿ, ರವಿವರ್ಮ, …

Read More »