Breaking News

Recent Posts

ಶೂಲೇಭಾವಿ ಗ್ರಾಮದ ಶ್ರೀ ದೊಡ್ಡಮಲ್ಲವ್ವ ಫಕೀರಪ್ಪ ಭಜಂತ್ರಿ ನಿಧನ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ದೊಡ್ಡಮಲ್ಲವ್ವ ಫಕೀರಪ್ಪ ಭಜಂತ್ರಿ ವಯೋ: ೮೦ ಇವರು ಇಂದು ದಿನಾಂಕ ೨೩/೦೩/೨೦೨೨ರ ಬುಧವಾರ ನಸುಕಿನ ಜಾವ ಮೃತರಾಗಿರುತ್ತಾರೆ,ಇವರಿಗೆ ಒಬ್ಬನೆ ಮಗ ಹಾಗೂ ಮೊಮ್ಮಕ್ಕಳು ಅಪಾರ ಭಂದು ಬಳಗವನ್ನು ಅಗಲಿದ್ದಾರೆ ಇವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಇಂದು ಸಾಯಂಕಾಲ ೪ ಗಂಟೆಗೆ ನಡೆಯಲಿದೆ,ಮೃತರ ಆತ್ಮಕ್ಕೆ ಶಾಂತಿ ಹಾಗೂ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಜಿಲ್ಲಾ ಕೊರಮ …

Read More »

ಕರ್ನಾಟಕ ರತ್ನ ಡಾ: ಪುನಿತರಾಜಕುಮಾರ ಅವರ ೪೭ನೇ ಹುಟ್ಟುದ ನಿಮಿತ್ಯ ರಸಮಂಜರಿ ಕಾರ್ಯಕ್ರಮ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಭಾರತೀಯ ಜನತಾ ಪಕ್ಷದ ತಾಲೂಕಿನ OBC ಘಟಕದ ಅಧ್ಯಕ್ಷ ಶ್ರೀ ನಾಗೇಶ ಗಂಜಿಹಾಳ ಅವರ ಸಾರಥ್ಯದಲ್ಲಿ ಅಪ್ಪು ಅವರ ಎಲ್ಲಾ ಅಭಿಮಾನಿಗಳಿಂದ ಕರ್ನಾಟಕದ ಯುವರತ್ನ ದಿ: ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಇಂದು ಶೂಲೇಭಾವಿ ಗ್ರಾಮದ ಭಾವೈಕ್ಯತಾ ಮಹಾದ್ವಾರದ ಮುಂದೆ ಅದ್ದೂರಿಯಾಗಿ ಕೆಕ್ ಮಾಡಿ ಅವರ ಭಾವಚಿತ್ರಕ್ಕೆ ಪುಸ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಕಾಯಿತು. ಈ …

Read More »

ಅಮೀನಗಡ ನಗರದಲ್ಲಿ ಅಪ್ಪು ಅಭಿಮಾನಿಗಳಿಂದ ಆಟೊರೊಡ ಶೋ ! “ಜೇಮ್ಸ್ ,ಚಿತ್ರಕ್ಕೆ ಶುಕ್ರ ದೆಸೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಇಂದು ಕರ್ನಾಟಕದ ಯುವರತ್ನ ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬ ಹಾಗೂ ಅವರ ಬಹು ನೀರಿಕ್ಷೀತ “ಜೇಮ್ಸ್ , ಕನ್ನಡ ಚಲನಚಿತ್ರ ಇಂದು ಅದ್ದೂರಿಯಾಗಿ ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ. ಇದೆ ರಾಜ್ಯಾದ್ಯಂತ ಅಪ್ಪು ಅವರ ಅಭಿಮಾನಿಗಳು ಪ್ರತಿ ಗ್ರಾಮದಲ್ಲಿ ಹಬ್ಬದ ಹಬ್ಬದ ವಾತಾರಣ ಸೃಷ್ಟಿ ಮಾಡಿದ್ದಾರೆ. ಮೂವಿ ನೋಡಲು ಬರುವ ಪಸ್ಟ  ಶೂಗೆ ಇಂದ ಹಿಡಿದು …

Read More »